32 C
Mumbai
March 7, 2026
Mumbai News Kannada
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.





ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.



Related posts

ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಪ್ರತಿಷ್ಠಿತ ‘ಮಂತ್ರಾಲಯ ಪರಿಮಳ’ ಪ್ರಶಸ್ತಿ ಪ್ರದಾನ

Mumbai News Desk

ಪತ್ರಕರ್ತ, ಅಪೂರ್ವ ಸಂಘಟಕ ಬಿ ದಿನೇಶ್ ಕುಲಾಲ್ ಅವರಿಗೆ “ಶ್ರೀ ಕೃಷ್ಣ ಅನುಗ್ರಹ ಪ್ರಸಾದ” ಪ್ರಶಸ್ತಿ

Mumbai News Desk

ಮೇರು ಸಾಹಿತಿ ಅಮೃತ ಸೋಮೇಶ್ವರ ನಿಧನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಸಮಾಜ ಕಲ್ಯಾಣ ಯೋಜನೆಯಡಿ ವೈದ್ಯಕೀಯ, ಮನೆ ನಿರ್ಮಾಣಕ್ಕೆ ಸಹಾಯ ಧನದ ಹಸ್ತಾoತರ.

Mumbai News Desk