30 C
Mumbai
April 24, 2026
Mumbai News Kannada
ಸುದ್ದಿ

ಹಿರಿಯ ಪತ್ರಕರ್ತ, ನಿರೂಪಕ, ಕವಿ ಮನೋಹರ್ ಪ್ರಸಾದ್ ವಿಧಿವಶ.





ಹಿರಿಯ ಪಾತ್ರಕರ್ತ, ನಿರೂಪಕ, ಕವಿ, ಮನೋಹರ್ ಪ್ರಸಾದ ಇಂದು (ಮಾರ್ಚ್ 1) ಮುಂಜಾನೆ ನಿಧನರಾದರು. ಅವರಿಗೆ 64 ವರ್ಷ ವಯಸಾಗಿತ್ತು.
ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ್ ಪ್ರಸಾದ ಪದವಿ ಶಿಕ್ಷಣದ ಬಳಿಕ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಭಾರತ ಪತ್ರಿಕೆಯಲ್ಲಿ ಕೆಲ ಕಾಲ ದುಡಿದ ನಂತರ ಉದಯವಾಣಿ ಮಂಗಳೂರು ಅವ್ರತ್ತಿಯ ವರದಿಗಾರರಾಗಿ ಸೇರ್ಪಡೆಗೊಂಡರು, ಬಳಿಕ ಅವರು ಬ್ಯುರೋ ಚೀಪ್ ಆಗಿ ನಂತರ ಸಹಾಯಕ ಸಂಪಾದಕರಾಗಿ ಭರ್ತಿ ಪಡೆದಿದ್ದರು.
ಅವರು ಉದಯವಾಣಿಯಲ್ಲಿ 36 ವರ್ಷ ಸೇವೆಗೈದು ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.
ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿ ಪಡೆದ ಇವರು ಉತ್ತಮ ನಿರೂಪಕರಾಗಿ, ಕಥೆಗಾರ, ಕವಿಯಾಗಿ ಗುರುತಿಸಿಕೊಂಡಿದ್ದರು.



Related posts

ಸಿ. ಟಿ. ಸಾಲಿಯಾನ್ ರವರಿಗೆ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಶ್ರಧಾಂಜಲಿ ಸಭೆ .

Mumbai News Desk

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ವತಿಯಿಂದ ಶ್ರೀ ಶನಿಶಿಂಗ್ನಪುರದಲ್ಲಿ ಶ್ರೀ ಶನಿಗ್ರಂಥ ಪಾರಾಯಣ ಪೂಜೆ

Mumbai News Desk

ಸಾಕ್ಷರತೆ ಆದರೆ ಸಾಲದು, ಜೀವನಕ್ಕೆ ಸ್ಪಂದಿಸುವ ಶಿಕ್ಷಣ ಮುಖ್ಯ: ಬಿ.ಕೆ.ಹರಿಪ್ರಸಾದ್.

Mumbai News Desk

ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ 15ಕ್ಕೂ ಹೆಚ್ಚು ವಾಹನದ ಮೇಲೆ ಹರಿದ ಟ್ರಕ್, ಐದು ಸಾವು ಹಲವರು ಗಂಭೀರ.

Mumbai News Desk

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk