April 2, 2025
ಪ್ರಕಟಣೆ

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02,03 ಶನಿವಾರ ದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರ,ದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.

Related posts

ಮಾ. 23,  ತುಳು ಸಂಘ, ಬೋರಿವಲಿ, 13ನೇ ವಾರ್ಷಿಕೋತ್ಸವ,  ಸಾಂಸ್ಕೃತಿಕ ವೈಭವ, ನಾಟಕ ಪ್ರದರ್ಶನ

Mumbai News Desk

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ

Mumbai News Desk

ಜ.5 ರಂದು ಶ್ರೀ ಶಬರಿ ಅಯ್ಯಪ್ಪ ಭಜನಾ ಮಂಡಳಿ ಇದರ 11ನೇ ವರ್ಷದ ಅಯ್ಯಪ್ಪ ಸ್ವಾಮಿಯ ಪಡಿ ಪೂಜೆ ಮತ್ತು ಮಹಾಪೂಜೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ : ನ. 18ರಂದು ಉಡುಪಿಯಲ್ಲಿ ಸಮಾಲೋಚನೆ ಸಭೆ

Mumbai News Desk

ವಿಶ್ವಬಂಟರ ಸಮ್ಮೇಳನದಲ್ಲಿ  ಸ್ವಾಮೀಜಿಗಳ ಸಮಾಗಮ.

Chandrahas

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk