July 23, 2026
Mumbai News Kannada
ಪ್ರಕಟಣೆ

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.







ರಾಷ್ಟ್ರೀಯ ಅಧ್ಯಕ್ಷರು ಜಗದೂರು ಅವಿಚಲ ದೇವಾಚಾರ್ಯ ಜಿ ಅವರ ಒಪ್ಪಿಗೆಯೊಂದಿಗೆ ಮತ್ತು ಗೌರವಾನ್ವಿತ ಮುಖ್ಯ ನಿರ್ದೇಶಕ ಶ್ರೀ ಮಹಂತ್ ಜ್ಞಾನದೇವ್ ಸಿಂಗ್ ಜಿ ಯವರ ಸಮಾಲೋಚನೆಯೊಂದಿಗೆ 2024 ಮಾರ್ಚ್ 02,03 ಶನಿವಾರ ದಂದು ಪ್ರಬೋಧಿನಿ, ಜ್ಞಾನ ಶ್ರೇಷ್ಠ ಕೇಂದ್ರ, ಕೇಶವ ಸೃಷ್ಟಿ, ಉತ್ತಾನ್ ರಸ್ತೆ, ಭಯಂದರ್ ಪಶ್ಚಿಮ ಥಾಣೆ (ಮುಂಬೈ) ಮಹಾರಾಷ್ಟ್ರ,ದಲ್ಲಿ ನಡೆಯುವ ಸಭೆಯಲ್ಲಿ ಅಖಿಲ ಭಾರತೀಯ ಸಂತ ಸಮಿತಿ ಕರ್ನಾಟಕ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರು ಭಾಗವಹಿಸಲಿದ್ದಾರೆ ಎಂದು ಶಂಕರಪುರ ದ್ವಾರಕಾಮಾಯಿ ಮಠದ ಪ್ರಕಟಣೆ ತಿಳಿಸಿದೆ.



Related posts

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಕೆನರಾ ವಿದ್ಯಾದಾಯಿನಿ ರಾತ್ರಿ ಶಾಲೆಯಲ್ಲಿ 8 ರಿಂದ 10 ನೇ ತರಗತಿಗೆ ನೇರ ಪ್ರವೇಶ. : ತುಳು ಕನ್ನಡಿಗರಿಗೆ ಸದಾವಕಾಶ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಜ.7ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ, ಸಾಮಾಜಿಕ ಸಂಸ್ಥೆ, ನಾಲಾಸೋಪರ, ಇದರ ವಾರ್ಷಿಕ ಅಯ್ಯಪ್ಪ ಮಹಾಪೂಜೆ.

Mumbai News Desk

ಡಿ.15 ರಿಂದ 21 ರ ವರಗೆ ಸಿರಿಕಲಾಮೇಳ (ಅ) ಬೆಂಗಳೂರು ಮತ್ತು ಅತಿಥಿ ಕಲಾವಿದರಿಂದ “ಮುಂಬಯಿ ಯಕ್ಷ ಸಪ್ತಾಹ 2023”

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk