30.9 C
Mumbai
June 8, 2026
Mumbai News Kannada
ಸುದ್ದಿ

ಆಯೋದ್ಯ ಶ್ರೀರಾಮ ಮಂದಿರದಲ್ಲಿ ಹರೀಶ್ ಪೂಜಾರಿ ಅವರಿಂದ ಸೇಕ್ಸೋಪೋನ್ ವಾದನ





ಮುಂಬಯಿಯ ಖ್ಯಾತ ಸೆಕ್ಸೋಫೋನ್ ನಾಗಸ್ವರ ವಾದಕ ಹರೀಶ್ ಪೂಜಾರಿಯವರು ತನ್ನ ಸಂಗಡಿಗರೊಂದಿಗೆ ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಸೆಕ್ಸೋಫೋನ್ ವಾದನದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಹರೀಶ್ ಪೂಜಾರಿಯವರನ್ನು ಹರಸಿದರು. ಮಾಜಿ ಶಾಸಕ ಉಡುಪಿ ರಘುಪತಿ ಭಟ್ ,ಜಿ ಎಸ್ ಸಿ ಸೇವಾ ಮಂಡಲದ ಆರ್ ಜಿ ಭಟ್, ಉಡುಪಿ ಸುವರ್ಧನ್ ನಾಯಕ್ ಯಾತ್ರೆಗೆ ಸಹಕರಿಸಿದ್ದರು.



Related posts

ಚಿತ್ರರಂಗದ ಮಿನುಗು ತಾರೆ ರೀಟಾ ಆರ್. ಅಂಚನ್ ವಿಧಿವಶ

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿಯಲ್ಲಿ ಸುಧೀರ್ಘ ಕಾಲ ಸೇವೆ ಮಾಡಿದ ಬಪ್ಪನಾಡು ಶ್ರೀನಿವಾಸ ಸುವರ್ಣ ಅವರಿಗೆ ಮಂಡಳಿಯ 123ನೇ ಸಂಸ್ಥಾಪನಾ ದಿನದಂದು ಸನ್ಮಾನ.

Mumbai News Desk

ಪತ್ರಕರ್ತರ ಸಂಘದಿಂದ ಐಕಳ ಹರೀಶ್ ಶೆಟ್ಟಿ ಅವರಿಗೆ ಗೌರವ

Mumbai News Desk

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲೂೃಜೆ) ವಾರ್ಷಿಕ ಪ್ರಶಸ್ತಿಗಳ ಪ್ರಕಟ

Mumbai News Desk

‘ಜಯಲಕ್ಷ್ಮೀ ಎಸ್ ಜೋಕಟ್ಟೆಯವರ ಕವಿತೆಗಳು’ ಕೃತಿ ಬಿಡುಗಡೆ

Mumbai News Desk