July 23, 2026
Mumbai News Kannada
ಸುದ್ದಿ

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ







ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ( KFDC ) ನೂತನ ಅಧ್ಯಕ್ಷರಾಗಿ ಸನ್ಮಾನ್ಯ ಶ್ರೀಮತಿ ಮಾಲಾ ನಾರಾಯಣ ರಾವ್ ಅವರು ಮಂಗಳೂರಿನ KFDC ಸಭಾಂಗಣದಲ್ಲಿ ದಿನಾಂಕ 02-03-2024 ರಂದು ಜವಾಬ್ದಾರಿ ಸ್ವೀಕರಿಸಿದರು.


ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷರಾದ ಡಾ.ದೇವಿಪ್ರಸಾದ್ ಹೆಜಮಾಡಿ, ಮಂಗಳೂರು ಕರಾವಳಿಯ ಯಾಂತ್ರಿಕ ಬೋಟ್ ಯೂನಿಯನ್ ಅಧ್ಯಕ್ಷರಾದ ಶ್ರೀ ಚೇತನ್ ಬೆಂಗ್ರೆ , ಮಾತಾ ಅಮ್ರತಾನಂದಮಯಿ ಮಠದ ನಿರ್ದೇಶಕರಾದ ಶ್ರೀ ಯತೀಶ್ ಬೈಕಂಪಾಡಿ, ಉರ್ವ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಕೋಡಿಕಲ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಬಂಗೇರ ಬೋಳೂರು, ನಿರ್ದೇಶಕರಾದ ಶ್ರೀ ಪುರುಷೋತ್ತಮ್ , ಶ್ರೀ ಮಾತಾ ಅಮ್ರತಾನಂದಮಯಿ ಮಠದ ಉಪಾಧ್ಯಕ್ಷರಾದ ಶ್ರೀ ಸುರೇಶ್ ಅಮೀನ್, ಹಾಗೂ ಮೀನುಗಾರ ಸಮುದಾಯದ ಅನೇಕ ಮುಖಂಡರ ಸಮ್ಮುಖದಲ್ಲಿ ಶ್ರೀ ಉರ್ವ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.



Related posts

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ. ಸಮಾಜ ಕಲ್ಯಾಣ ಯೋಜನೆಯಡಿ ಮಂಜೂರಾದ ಸಹಾಯಧನ ವಿತರಣೆ.

Mumbai News Desk

ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ), ಕೆ.ಎಸ್.ರಾವ್ ನಗರ ಮೂಲ್ಕಿ ಇದರ ಮಾಜಿ ಅಧ್ಯಕ್ಷರ ಧರ್ಮಪತ್ನಿ ಶ್ರೀ ಕುಸುಮ ಆರ್ ಸುವರ್ಣ ನಿಧನ

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಜೈ ಹಿಂದ್ ಸ್ಪೋರ್ಟ್ಸ್ ಕ್ಲಬ್ – 58 ನೇ ಆರ್ ಎನ್ ಉಚ್ಚಿಲ್ ಸ್ಮಾರಕ ವಾರ್ಷಿಕ ಅಥ್ಲೆಟಿಕ್ಸ್ ಮೀಟ್

Mumbai News Desk

ಭವಾನಿ ಗಿರಿಯಾ ಪೂಜಾರಿ (ಭವಾನಿ ಟೀಚರ್) ನಿಧನ

Mumbai News Desk