30.9 C
Mumbai
June 8, 2026
Mumbai News Kannada
ಸುದ್ದಿ

ಕರ್ನಾಟಕ ಮೀನುಗಾರಿಕಾ ನಿಗಮದ ಅಧ್ಯಕ್ಷರಾಗಿ ಮಾಲಾ ನಾರಾಯಣ ರಾವ್ ನಿಯುಕ್ತಿ





ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ( KFDC ) ನೂತನ ಅಧ್ಯಕ್ಷರಾಗಿ ಸನ್ಮಾನ್ಯ ಶ್ರೀಮತಿ ಮಾಲಾ ನಾರಾಯಣ ರಾವ್ ಅವರು ಮಂಗಳೂರಿನ KFDC ಸಭಾಂಗಣದಲ್ಲಿ ದಿನಾಂಕ 02-03-2024 ರಂದು ಜವಾಬ್ದಾರಿ ಸ್ವೀಕರಿಸಿದರು.


ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷರಾದ ಡಾ.ದೇವಿಪ್ರಸಾದ್ ಹೆಜಮಾಡಿ, ಮಂಗಳೂರು ಕರಾವಳಿಯ ಯಾಂತ್ರಿಕ ಬೋಟ್ ಯೂನಿಯನ್ ಅಧ್ಯಕ್ಷರಾದ ಶ್ರೀ ಚೇತನ್ ಬೆಂಗ್ರೆ , ಮಾತಾ ಅಮ್ರತಾನಂದಮಯಿ ಮಠದ ನಿರ್ದೇಶಕರಾದ ಶ್ರೀ ಯತೀಶ್ ಬೈಕಂಪಾಡಿ, ಉರ್ವ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಅಮೀನ್ ಕೋಡಿಕಲ್, ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಶ್ರೀ ಜಗದೀಶ್ ಬಂಗೇರ ಬೋಳೂರು, ನಿರ್ದೇಶಕರಾದ ಶ್ರೀ ಪುರುಷೋತ್ತಮ್ , ಶ್ರೀ ಮಾತಾ ಅಮ್ರತಾನಂದಮಯಿ ಮಠದ ಉಪಾಧ್ಯಕ್ಷರಾದ ಶ್ರೀ ಸುರೇಶ್ ಅಮೀನ್, ಹಾಗೂ ಮೀನುಗಾರ ಸಮುದಾಯದ ಅನೇಕ ಮುಖಂಡರ ಸಮ್ಮುಖದಲ್ಲಿ ಶ್ರೀ ಉರ್ವ ಮಾರಿಯಮ್ಮ ದೇವಿ ದೇವಸ್ಥಾನದಲ್ಲಿ ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.



Related posts

ಬಂಟ್ವಾಳ: ‘ಯಕ್ಷರಂಗದ ರಾಜ’ ಖ್ಯಾತಿಯ ಪೆರುವಾಯಿ ನಾರಾಯಣ ಶೆಟ್ಟಿ ಇನ್ನಿಲ್ಲ,

Mumbai News Desk

ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರಿಗೆ ಪಿತೃ ವಿಯೋಗ.

Mumbai News Desk

ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರನ್ನು ಭೇಟಿಯಾದ ಪ್ರಧಾನಿ ಮೋದಿ

Mumbai News Desk

ಮಂಗಳೂರು ಪ್ರೆಸ್ ಕ್ಲಬ್ ಸಮಾಚಾರ ಬಿಡುಗಡೆ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk