July 20, 2026
Mumbai News Kannada
ಮುಂಬಯಿ

ಮೊಗವೀರ ಬ್ಯಾಂಕಿನ ಆಡಳಿತ ಮಂಡಳಿ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ







ಮುಂಬಯಿ ಮ2.  ಮೊಗವೀರ ಸಮಾಜ ಹಿರಿಯರು ಸ್ಥಾಪಿಸಿರುವ ಮೊಗವೀರ ಬ್ಯಾಂಕ್ ಗ್ರಾಹಕರಿಗೆ ಉತ್ತಮ ಸೇವಾ ಸೌಲಭ್ಯವನ್ನು ನೀಡುತ್ತಾ ಜನಪ್ರಿಯವಾಗಿದೆ, ಬ್ಯಾಂಕಿನ ಕಾರ್ಯಾಧ್ಯಕ್ಷರುಭಾಸ್ಕರ್ ಎಲ್ ಸಾಲಿಯಾನ್

ಯವರು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಶೆಟ್ಟಿ ಅವರನ್ನು ಭೇಟಿ ಮಾಡಿ ಬ್ಯಾಂಕಿನ ಮುಂದಿನ ಯೋಜನೆಗಳನ್ನು ತಿಳಿಸಿದರು.

   ಮೊಗವೀರ ಬ್ಯಾಂಕಿನ ಸೇವಾ ಕಾರ್ಯಗಳನ್ನು ಪ್ರಸಂಪಿಸಿದ ಸಂಸದ ಗೋಪಾಲ್ ಶೆಟ್ಟಿ ಅವರು ಭಾಸ್ಕರ್ ಸಾಲಿಯನ್ ಅವರನ್ನು ಸಾಲು ಹೂಗುಚ್ಛ ನೀಡಿ ಅಭಿನಂದಿಸಿದರು,

  ಈ ಸಂದರ್ಭದಲ್ಲಿ ಮೊಗವೀರ ಬ್ಯಾಂಕಿನ ಹರೀಶ್ ಶ್ರೀಯಾನ್,  ರಮೇಶ್ ಸಾಲಿಯಾನ್,  ಹರಿಶ್ಚಂದ್ರ ಕಾಂಚನ್,  ಪ್ರದೀಪ್ ಮುಲ್ಕಿ ಮತ್ತು ಎಜಿಎಂ ರಿಕವರಿ & ಬಿಸಿನೆಸ್ ಡೆವಲಪ್ಮೆಂಟ್ ಯ ಯದುವೀರ್ ಪುತ್ರನ್ ಮತ್ತು ಮೊಗವೀರ ಮುಖಂಡರು ಉಪಸ್ಥರಿದ್ದರು ,



Related posts

ಬಂಟ್ಸ್ ಫೋರಮ್ ಮೀರಾ ಭಾಯಂದರಿನ ಬಂಟರಕೂಟ-2026 ಕಾರ್ಯಕ್ರಮದ ಪೂರ್ವಭಾವಿ ಸಭೆ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟ ದ ಸಮಾಜ ಕಲ್ಯಾಣ ಸಹಾಯಹಸ್ತ

Mumbai News Desk

ಹಿಂದೂ ಧರ್ಮ ಸಂರಕ್ಷಣಾ ಮಹಾ ಸಮಾವೇಶ: ಸೆಪ್ಟೆಂಬರ್ 7ರಂದು ಪೂರ್ವಭಾವಿ ಸಭೆ

Mumbai News Desk

ವಸಾಯಿ ಕರ್ನಾಟಕ ಸಂಘ: ಅಧ್ಯಕ್ಷರಾಗಿ ಕರ್ನೂರು ಶಂಕರ್ ಆಳ್ವ, ಗೌರವಾಧ್ಯಕ್ಷರಾಗಿ ವಿಶ್ವನಾಥ್ ಪಿ. ಶೆಟ್ಟಿ ಆಯ್ಕೆ

Mumbai News Desk

ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮಲಾಡ್: ಭಜನಾ ಮಂಡಳಿಯ ವರ್ಷಾಚರಣೆ

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk