32 C
Mumbai
March 7, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,





  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ

15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ ಪುರೋಹಿತರಾದ ಡಾ. ಎಮ್.ಜೆ. ಪ್ರವೀಣ್ ಭಟ್‌ ರವರು ಪೌರೋಹಿತ್ವದಲ್ಲಿ  , ದೇವಸ್ಥಾನದ ಆಡಳಿತ ಮೊಕ್ತೇಸರ   ವಿಜಯ್ ಶೆಟ್ಟಿ, ಮತ್ತು ಸೌಧಮಿನಿ ವಿಜಯ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ,

 ಬೆಳಿಗ್ಗೆ  ತೋರಣಹೂಹೂರ್ತ , ಗಣ ಹೋಮ.  ನವಕಾಲಸಭಿಷೇಕ ನಾಗಪೂಜೆ.  ಸತ್ಯನಾರಾಯಣ ಪೂಜೆ, ಅನಂತನ ಭಜನೆ ನಡೆಯಿತು,, ಇದೇ ಸಂದರ್ಭದಲ್ಲಿ ವಿಜಯಶೆಟ್ಟಿ ದಂಪತಿಗಳಿಂದ ಶಿವಲಿಂಗಕ್ಕೆ ಪಂಚಲೋಹದ ನಾಗ ಕವಚವನ್ನು ಸಮರ್ಪಿಸಲಾಯಿತು,

 ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಪ್ರಸಾದ ಅನ್ನ ಸಂತರ್ಪಣೆ ನಡೆಯಿತು

 ಮಹಾಪೂಜೆಯಲ್ಲಿ ಬೊಯಿಸರ್, ದಹಣೂ ಮತ್ತಿತರ ಉಪನಗರದ ಸಾವಿರಾರು ಭಕ್ತರು, ಹೋಟೆಲ್ ಉದ್ಯಮಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡುದರು,



Related posts

ನಾಸಿಕ್ ಬಂಟರ ಸಂಘದ 20ನೇ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈವಿಧ್ಯದ ಸಂಭ್ರಮ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಅಧಿಕಾರ ಸ್ವೀಕಾರ

Mumbai News Desk

ಕರ್ನಾಟಕ ಮಹಾಮಂಡಲ ಮೀರಾ ಭಾಯಂದರ್ ನ ಮಹಿಳಾ ವಿಭಾಗದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ , ಹರಸಿನ ಕುಂಕುಮ ಕಾರ್ಯಕ್ರಮ 

Mumbai News Desk