July 23, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,







  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ

15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ ಪುರೋಹಿತರಾದ ಡಾ. ಎಮ್.ಜೆ. ಪ್ರವೀಣ್ ಭಟ್‌ ರವರು ಪೌರೋಹಿತ್ವದಲ್ಲಿ  , ದೇವಸ್ಥಾನದ ಆಡಳಿತ ಮೊಕ್ತೇಸರ   ವಿಜಯ್ ಶೆಟ್ಟಿ, ಮತ್ತು ಸೌಧಮಿನಿ ವಿಜಯ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ,

 ಬೆಳಿಗ್ಗೆ  ತೋರಣಹೂಹೂರ್ತ , ಗಣ ಹೋಮ.  ನವಕಾಲಸಭಿಷೇಕ ನಾಗಪೂಜೆ.  ಸತ್ಯನಾರಾಯಣ ಪೂಜೆ, ಅನಂತನ ಭಜನೆ ನಡೆಯಿತು,, ಇದೇ ಸಂದರ್ಭದಲ್ಲಿ ವಿಜಯಶೆಟ್ಟಿ ದಂಪತಿಗಳಿಂದ ಶಿವಲಿಂಗಕ್ಕೆ ಪಂಚಲೋಹದ ನಾಗ ಕವಚವನ್ನು ಸಮರ್ಪಿಸಲಾಯಿತು,

 ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಪ್ರಸಾದ ಅನ್ನ ಸಂತರ್ಪಣೆ ನಡೆಯಿತು

 ಮಹಾಪೂಜೆಯಲ್ಲಿ ಬೊಯಿಸರ್, ದಹಣೂ ಮತ್ತಿತರ ಉಪನಗರದ ಸಾವಿರಾರು ಭಕ್ತರು, ಹೋಟೆಲ್ ಉದ್ಯಮಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡುದರು,



Related posts

ಮಹಾರಾಷ್ಟ್ರದಲ್ಲಿ ಎನ್‌ಸಿಎಂಸಿ (NCMC) ಸ್ಮಾರ್ಟ್ ಕಾರ್ಡ್ ಯೋಜನೆ ಜಾರಿ: ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ರಿಯಾಯಿತಿ ಸೌಲಭ್ಯ

Mumbai News Desk

ಸಾಮಾನ್ಯ ಮನುಷ್ಯನನ್ನು ಸೂಪರ್ ಮ್ಯಾನ್ ಆಗಿ ಪರಿವರ್ತಿಸುತ್ತೇವೆ; ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಪ್ರತಿಕ್ರಿಯೆ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk

ಮಹಾರಾಷ್ಟ್ರ ಎಸ್‌ಎಸ್‌ಸಿ ಫಲಿತಾಂಶ 2026: ಮೇ 8 ರಂದು 10ನೇ ತರಗತಿ ಫಲಿತಾಂಶ ಪ್ರಕಟ

Mumbai News Desk