30.9 C
Mumbai
June 8, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,





  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ

15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ ಪುರೋಹಿತರಾದ ಡಾ. ಎಮ್.ಜೆ. ಪ್ರವೀಣ್ ಭಟ್‌ ರವರು ಪೌರೋಹಿತ್ವದಲ್ಲಿ  , ದೇವಸ್ಥಾನದ ಆಡಳಿತ ಮೊಕ್ತೇಸರ   ವಿಜಯ್ ಶೆಟ್ಟಿ, ಮತ್ತು ಸೌಧಮಿನಿ ವಿಜಯ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ,

 ಬೆಳಿಗ್ಗೆ  ತೋರಣಹೂಹೂರ್ತ , ಗಣ ಹೋಮ.  ನವಕಾಲಸಭಿಷೇಕ ನಾಗಪೂಜೆ.  ಸತ್ಯನಾರಾಯಣ ಪೂಜೆ, ಅನಂತನ ಭಜನೆ ನಡೆಯಿತು,, ಇದೇ ಸಂದರ್ಭದಲ್ಲಿ ವಿಜಯಶೆಟ್ಟಿ ದಂಪತಿಗಳಿಂದ ಶಿವಲಿಂಗಕ್ಕೆ ಪಂಚಲೋಹದ ನಾಗ ಕವಚವನ್ನು ಸಮರ್ಪಿಸಲಾಯಿತು,

 ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಪ್ರಸಾದ ಅನ್ನ ಸಂತರ್ಪಣೆ ನಡೆಯಿತು

 ಮಹಾಪೂಜೆಯಲ್ಲಿ ಬೊಯಿಸರ್, ದಹಣೂ ಮತ್ತಿತರ ಉಪನಗರದ ಸಾವಿರಾರು ಭಕ್ತರು, ಹೋಟೆಲ್ ಉದ್ಯಮಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡುದರು,



Related posts

ಮಹಾರಾಷ್ಟ್ರ : ವಿರಾರ್ ನಲ್ಲಿ ಕಟ್ಟಡ ಕುಸಿದು 5 ಸಾವು, 9 ಜನರಿಗೆ ಗಾಯ; ಬಿಲ್ಡರ್ ಬಂಧನ

Mumbai News Desk

ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ ಒಂದು ವಾರ ಮುಂದೂಡಿಕೆ: ರಾಜ್ಯ ಸರ್ಕಾರದ ಭರವಸೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಟಿಯಿಂದ ನಿರ್ಧಾರ

Mumbai News Desk

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk

ಆಸ್ತಿ ಮತ್ತು ಬಾಡಿಗೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದ ಮಹಾರಾಷ್ಟ್ರ ಸರ್ಕಾರ

Mumbai News Desk