September 6, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,





  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ

15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ ಪುರೋಹಿತರಾದ ಡಾ. ಎಮ್.ಜೆ. ಪ್ರವೀಣ್ ಭಟ್‌ ರವರು ಪೌರೋಹಿತ್ವದಲ್ಲಿ  , ದೇವಸ್ಥಾನದ ಆಡಳಿತ ಮೊಕ್ತೇಸರ   ವಿಜಯ್ ಶೆಟ್ಟಿ, ಮತ್ತು ಸೌಧಮಿನಿ ವಿಜಯ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ,

 ಬೆಳಿಗ್ಗೆ  ತೋರಣಹೂಹೂರ್ತ , ಗಣ ಹೋಮ.  ನವಕಾಲಸಭಿಷೇಕ ನಾಗಪೂಜೆ.  ಸತ್ಯನಾರಾಯಣ ಪೂಜೆ, ಅನಂತನ ಭಜನೆ ನಡೆಯಿತು,, ಇದೇ ಸಂದರ್ಭದಲ್ಲಿ ವಿಜಯಶೆಟ್ಟಿ ದಂಪತಿಗಳಿಂದ ಶಿವಲಿಂಗಕ್ಕೆ ಪಂಚಲೋಹದ ನಾಗ ಕವಚವನ್ನು ಸಮರ್ಪಿಸಲಾಯಿತು,

 ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಪ್ರಸಾದ ಅನ್ನ ಸಂತರ್ಪಣೆ ನಡೆಯಿತು

 ಮಹಾಪೂಜೆಯಲ್ಲಿ ಬೊಯಿಸರ್, ದಹಣೂ ಮತ್ತಿತರ ಉಪನಗರದ ಸಾವಿರಾರು ಭಕ್ತರು, ಹೋಟೆಲ್ ಉದ್ಯಮಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡುದರು,



Related posts

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ, ಶಿವಸೇನಾ ನೇತಾರ ಮನೋಹರ್ ಜೋಷಿ ವಿಧಿವಶ

Mumbai News Desk

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

Mumbai News Desk

ಮಹಾರಾಷ್ಟ್ರ ಸಾರಿಗೆ ನೌಕರರ ಮುಷ್ಕರ ಒಂದು ವಾರ ಮುಂದೂಡಿಕೆ: ರಾಜ್ಯ ಸರ್ಕಾರದ ಭರವಸೆ ಹಾಗೂ ವಿದ್ಯಾರ್ಥಿಗಳ ಪರೀಕ್ಷಾ ಹಿತದೃಷ್ಟಿಯಿಂದ ನಿರ್ಧಾರ

Mumbai News Desk

ಓಲ್ಡ್ ಮಾಂಕ್, ರಾಯಲ್ ಚಾಲೆಂಜ್, ಆಂಟಿಕ್ವಿಟಿ, ಬ್ಯಾಗ್‌ಪೈಪರ್ ಹಾಗೂ ಓಲ್ಡ್ ಕ್ಯಾಸ್ಕ್‌ಗೆ FSSAI ಶಾಕ್: ರಮ್-ವಿಸ್ಕಿ ಅಂದುಕೊಂಡು ಕುಡಿದಿದ್ದಕ್ಕೆ ಬಿತ್ತು ಬ್ಯಾನ್ ಮಾರ್ಕ್!!!!,

Mumbai News Desk

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk