32 C
Mumbai
April 23, 2026
Mumbai News Kannada
ಮಹಾರಾಷ್ಟ್ರ

ಬೊಯಿಸರ್   ಶ್ರೀ ಸೋಮೇಶ್ವರ ಮಂದಿರದಲ್ಲಿ 15ನೇ ವಾರ್ಷಿಕ ಮಹಾಪೂಜೆ, ಸಂಪನ್ನ,





  ಬೊಯಿಸರ್ ಮಾ 4.  ಬೊಯಿಸರ್ ಪೂರ್ವದಮಹಾದೇವ ನಗರ, ಖೈರಪಾಡ ಬೊಯಿಸರ್ (ಪೂರ್ವ ) ಇಲ್ಲಿ ಯ ಶ್ರೀ ಸೋಮೇಶ್ವರ ಮಂದಿರದ

15ನೇ ವಾರ್ಷಿಕ ಪೂಜೆ ಮಹೋತ್ಸವ ಮಾ. 03.ನೇ ರವಿವಾರ ರಂದು ಪ್ರಸಿದ್ಧ ಪುರೋಹಿತರಾದ ಡಾ. ಎಮ್.ಜೆ. ಪ್ರವೀಣ್ ಭಟ್‌ ರವರು ಪೌರೋಹಿತ್ವದಲ್ಲಿ  , ದೇವಸ್ಥಾನದ ಆಡಳಿತ ಮೊಕ್ತೇಸರ   ವಿಜಯ್ ಶೆಟ್ಟಿ, ಮತ್ತು ಸೌಧಮಿನಿ ವಿಜಯ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಸಾವಿರಾರು ಭಕ್ತರ ಉಪಸ್ಥಿತಿಯಲ್ಲಿ ಭಕ್ತಿ ಸಂಭ್ರಮದೊಂದಿಗೆ ಸಂಪನ್ನಗೊಂಡಿದೆ,

 ಬೆಳಿಗ್ಗೆ  ತೋರಣಹೂಹೂರ್ತ , ಗಣ ಹೋಮ.  ನವಕಾಲಸಭಿಷೇಕ ನಾಗಪೂಜೆ.  ಸತ್ಯನಾರಾಯಣ ಪೂಜೆ, ಅನಂತನ ಭಜನೆ ನಡೆಯಿತು,, ಇದೇ ಸಂದರ್ಭದಲ್ಲಿ ವಿಜಯಶೆಟ್ಟಿ ದಂಪತಿಗಳಿಂದ ಶಿವಲಿಂಗಕ್ಕೆ ಪಂಚಲೋಹದ ನಾಗ ಕವಚವನ್ನು ಸಮರ್ಪಿಸಲಾಯಿತು,

 ಮಧ್ಯಾಹ್ನ ಮಹಾಪೂಜೆ ಬಳಿಕ ಮಹಾಪ್ರಸಾದ ಅನ್ನ ಸಂತರ್ಪಣೆ ನಡೆಯಿತು

 ಮಹಾಪೂಜೆಯಲ್ಲಿ ಬೊಯಿಸರ್, ದಹಣೂ ಮತ್ತಿತರ ಉಪನಗರದ ಸಾವಿರಾರು ಭಕ್ತರು, ಹೋಟೆಲ್ ಉದ್ಯಮಿಗಳು ವಿವಿಧ ಸಂಘ ಸಂಸ್ಥೆಯ ಪದಾಧಿಕಾರಿಗಳು ಪಾಲ್ಗೊಂಡುದರು,



Related posts

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk

ಮಹಾರಾಷ್ಟ್ರ : ವಿರಾರ್ ನಲ್ಲಿ ಕಟ್ಟಡ ಕುಸಿದು 5 ಸಾವು, 9 ಜನರಿಗೆ ಗಾಯ; ಬಿಲ್ಡರ್ ಬಂಧನ

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk

ಮುಂಬೈನಲ್ಲಿ 164 ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ :ಮೂಲಸೌಕರ್ಯ ಕೊರತೆ ಮತ್ತು ಮಾನ್ಯತೆಯಿಲ್ಲದ ಶಾಲೆಗಳ ವಿರುದ್ಧ ಬಿಎಂಸಿ ಸಮರ

Mumbai News Desk