31 C
Mumbai
March 6, 2026
Mumbai News Kannada
ಸುದ್ದಿ

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.





ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

ಕಾಪು , ಮಾ5:: ಕಾಪುವಿನಲ್ಲಿ ಹಲವು ವರ್ಷಗಳಿಂದ ಕಾರ್ಯಚರಿಸುತ್ತಿರುವ ಜನಪ್ರಿಯ ಆರ್ಥಿಕ ಸಂಸ್ಥೆ ” ಅಕ್ಷಯಧಾರ ಕ್ರೆಡಿಟ್ ಕೋ.ಆಪರೇಟಿವ್ ಸೊಸೈಟಿ ” ಇದರ ನಿರ್ದೇಶಕ ಮಂಡಳಿಯ ಸಭೆಯು ಮಾರ್ಚ್ 5ರಂದು ನಡೆಯಿತು.


ಸಭೆಯಲ್ಲಿ ಮುಂದಿನ ಐದು ವರ್ಷಗಳ ಅವಧಿಗೆ , ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲವ ಕರ್ಕೆರ ಅವರು ಸತತ ಮೂರನೇ ಅವಧಿಗೆ ಆರ್ಥಿಕ ಸಂಸ್ಥೆಯ ಅದ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಕ್ಷಯಧಾರಾ ಸೊಸೈಟಿಯ ಉಪಾಧ್ಯಕ್ಷರಾಗಿ ಇರ್ಫಾನ್ , ನಿರ್ದೇಶಕರುಗಳಾಗಿ ಜಗದೀಶ್ ಮೆಂಡನ್, ಶಿವರಾಂ ಆಚಾರ್ಯ , ಉತ್ತಮ್ ಕುಮಾರ್ ಬಂಗೇರಾ, ಪ್ರದೀಪ್ .ಯು. , ರಮೇಶ್ ಶೆಟ್ಟಿ ಕಲ್ಯ , ಯೊಗೀಶ್ ಆಚಾರ್ಯ , ಶಾಫಿ , ನಂದಕಿಶೊರ್ , ಶ್ರೀಮತಿ ಸುಜಾತ ಹಾಗೂ ಶ್ರೀಮತಿ ವಿಮಲ ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ಶ್ರೀಮತಿ ಜಯಂತಿ ಅವರು ಕರ್ತವ್ಯ ನಿರ್ವಹಿಸಿದರು.
ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಳೆದ 14 ವರ್ಷಗಳಿಂದ ತನ್ನ ಉತ್ಕರ್ಷ ಸೇವೆ, ಹಾಗೂ ಆಕರ್ಷಕ ಬಡ್ಡಿದರದ ಸಾಲ, ಸೌಲ್ಯಭ್ಯದಿಂದ ಗ್ರಾಹಕರ, ಠೇವಣಿದಾರರ, ಉದ್ದಿಮೆದಾರರ ಮೆಚ್ಚಿನ ಆರ್ಥಿಕ ಸಂಸ್ಥೆಯಾಗಿದೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ  ಪ್ರದೀಪ್ ಎಸ್. ಶೆಟ್ಟಿ  ದುಬೈ ಇವರು ಸೇರ್ಪಡೆ

Mumbai News Desk

ದೆಹಲಿ : ನೂತನ ಮುಖ್ಯಮಂತ್ರಿಯಾಗಿ ರೇಖಾ ಗುಪ್ತಾ ಆಯ್ಕೆ

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಬೆಂಗಳೂರು : ದಕ್ಷಿಣ ಕನ್ನಡಿಗರ ಸಂಘದ ಸಂಭ್ರಮಾಚರಣೆ, ಸಾಧಕರಿಗೆ ಪ್ರಶಸ್ತಿ, ಕರ್ನಿರೆ ವಿಶ್ವನಾಥ ಶೆಟ್ಟಿಯವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ  ಮುಂಬೈ ಬಂಟರ ಸಂಘದ ನೂತನ ಅಧ್ಯಕ್ಷರಿಗೆ ಅಭಿನಂದನೆ

Mumbai News Desk

ಮಹಾರಾಷ್ಟ್ರ ರಾಜ್ಯಪಾಲರು ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ

Mumbai News Desk