30.6 C
Mumbai
April 23, 2026
Mumbai News Kannada
ಪ್ರಕಟಣೆ

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ





ಜಗಜ್ಯೋತಿ ಕಲಾವೃಂದದ ವತಿಯಿಂದ ಮಹಾ ಶಿವರಾತ್ರಿ ಪೂಜೆಯನ್ನು ತಾ. 08.03.2024 ಶುಕ್ರವಾರ ದಂದು ವಿವೇಕಾನಂದ ಶಾಲೆಯ ಹತ್ತಿರದ ಪಂಚಮ್ ಕಟ್ಟಡದ ವೃಂದದ ಕಚೇರಿಯಲ್ಲಿ ನೆರವೇರಿಸಲಾಗುವುದು.

ಮಧ್ಯಾಹ್ನ 4.00 ರಿಂದ 7.00 ರವರೆಗೆ ಭಜನೆ 7.15 ಕ್ಕೆ ಮಂಗಳಾರತಿ, ತದನಂತರ ತೀರ್ಥಪ್ರಸಾದ ವಿತರಣೆ ನಡೆಯಲಿದೆ.

ಭಕ್ತಾದಿಗಳು ಮತ್ತು ಸಂಘದ ಹಿತೈಷಿಗಳಾದ ತಾವೆಲ್ಲರೂ ಅಂದಿನ ಪೂಜಾ ಕಾರ್ಯಕ್ರಮದಲ್ಲಿ ಭಾಗಿಗಳಾಗಬೇಕಾಗಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.



Related posts

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ. ಮೇ27:- ಶನಿ ಜಯಂತಿ ಉತ್ಸವ .ತಿಲದೀಪೋತ್ಸವ.

Mumbai News Desk

ಓಂ ಶ್ರೀ ಜಗಧೀಶ್ವರಿ ಸೇವಾ ಸಮಿತಿ ದೇವುಲಪಾಡ, ಬೊರಿವಲಿ ಪೂರ್ವ : ಜ. 25ರಂದು 52ನೇ ವರ್ಷದ ಬೈದರ್ಕಳ ನೇಮೋತ್ಸವ

Mumbai News Desk

ನವೆಂಬರ್ 24. ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿ ಅಂಧೇರಿ ಪಶ್ಚಿಮ : 36ನೇ ವಾರ್ಷಿಕ ಮಹಾಪೂಜೆ ಮತ್ತು ಭಜನಾ ಮಂಗಳೋತ್ಸವ

Mumbai News Desk

ನ.29 ರಂದು ವಿನಾಯಕ ಸೇವಾ ಸಮಿತಿ ವತಿಯಿಂದ ಡೊಂಬಿವಲಿಯಲ್ಲಿ ‘ಶನಿ ಮಹಾಪೂಜೆ’

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk