July 23, 2026
Mumbai News Kannada
ಪ್ರಕಟಣೆ

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ







ಮುಂಬಯಿ ಮಾ 6.ಸಾಫಲ್ಸಾಫಲ್ಯ ಸಮಾಜ ಬಾಂಧವರ ಅಭಿವೃದ್ಧಿಗಾಗಿ ಸಾಫಲ್ಯ ಸೇವಾ ಸಂಘವು  ಮುಂಬಯಿ ಮಹಾನಗರದಲ್ಲಿ  ನಿರಂತರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮಹಿಳಾ ವಿಭಾಗದ ವತಿಯಿಂದಮಹಿಳಾ ದಿನಾಚರಣೆಯ ಪ್ರಯುಕ್ತ ಸಾಫಲ್ಯ ಸ್ತ್ರೀ ಶಕ್ತಿ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

 ಮಾರ್ಚ್ 9 ರ ಶನಿವಾರ ಮಧ್ಯಾಹ್ನ   3.00 ರಿಂದ ಕುರ್ಲಾ  ಬಂಟರ ಭವನದ ಆನೆಕ್ಸ್ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಪಲ್ಯರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಾಟ್ಯಗುರು ಕುಮಾರಿ ಲತಿಕಾ ಶ್ರೀಯಾನ್, ಸಮಾಜ ಸೇವಕಿ  ಶಕುಂತಲಾ ಪುತ್ರನ್, ಲೇಖಕಿ  ಸುಮಿತ್ರಾ ಬಿ ಗುಜರನ್, ಸಂಪಾದಕಿ, ಲೇಖಕಿ ಡಾ. ಜಿ ಪಿ ಕುಸುಮಾ, ಮತ್ತು ಸಮಾಜ ಸೇವಕಿ ಸುಮಿತ್ರ ವಿ ಕುಂಜರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. 

  ಈ ಸಂದರ್ಭದಲ್ಲಿ ಸ  ಸಾಫಲ್ಯ ಸಮಾಜದ ಯಶಸ್ವಿ ಮಹಿಳೆಯರಾದ  ರತ್ನಾ ಕುಂದರ್, ಮಂಜುಳಾ ಅಮೀನ್, ಸುನೀತಾ ಬಂಗೇರ, ಉಷಾ  ವಿ. ಸಪಳಿಗ ಹಾಗೂ ದೀಪಾ ಸುವರ್ಣ ಇವರುಗಳಿಗೆ ಗೌರವಾರ್ಪಣೆ ನಡೆಯಲಿದೆ,

ಕಾರ್ಯಕ್ರಮವು ಲಲಿತಾ ಸಹಸ್ರನಾಮ , ಹಳದಿ ಕುಂಕುಮ, ದಿ ಆರ್ಟ್ ಆಫ್  ಲೀವಿಂಗ್  ವಿಶೇಷ  ಕಾರ್ಯಕ್ರಮ ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳ ಜೊತೆಗೆ  ಮನೋರಂಜನೆಗಾಗಿ ಗೇಮ್ಸ್ ಗಳನ್ನೂ ಒಳಗೊಂಡಿದೆ.   

ಸಮಾಜ ಬಾಂಧವರೆಲ್ಲರೂ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗುವಂತೆ ಸಹಕರಿಸಬೇಕಾಗಿ  ಸಾಫಲ್ಯ ಸೇವಾ ಸಂಘದ  ಪದಾಧಿಕಾರಿಗಳು  ವಿನಂತಿಸಿದ್ದಾರೆ.,

ವಿ.ಸೂ: ಕಾರ್ಯಕ್ರಮ ಮುಗಿದ ಬಳಿಕ ಕುರ್ಲಾ ರೈಲ್ವೆ ಸ್ಟೇಷನ್ ಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.

💫 Subscribe, Like, Share



Related posts

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   

Mumbai News Desk

ಕುಲಾಲ ಸಂಘ ಮುಂಬಯಿ – ಸೆ. 22ರಂದು ನವಿ ಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ,

Mumbai News Desk

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಸಾಫಲ್ಯ ಸೇವಾ ಸಂಘ ಮುಂಬೈ ೨೦೨೫-೨೬ ರ ಸಾಫಲ್ಯ ಭಾಗ್ಯ ಹಾಗು ವಿದ್ಯಾರ್ಥಿಗಳಿಗೆ ಸಹಾಯ ನಿಧಿಗೆ ಅರ್ಜಿ ಸ್ವೀಕಾರ.

Mumbai News Desk

ಜು. 7 ರಂದು ಗೊರೆಗಾಂವ್ ಕರ್ನಾಟಕ ಸಂಘದ 66ನೇ ವಾರ್ಷಿಕ ಮಹಾಸಭೆ

Mumbai News Desk

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk