32 C
Mumbai
April 24, 2026
Mumbai News Kannada
ಪ್ರಕಟಣೆ

ಸಾಫಲ್ಯ ಸೇವಾ ಸಂಘ.ಮುಂಬಯಿ ಮಾ 9;ಸಾಫಲ್ಯ ಸ್ತ್ರೀ ಶಕ್ತಿ ಕಾರ್ಯಕ್ರಮ





ಮುಂಬಯಿ ಮಾ 6.ಸಾಫಲ್ಸಾಫಲ್ಯ ಸಮಾಜ ಬಾಂಧವರ ಅಭಿವೃದ್ಧಿಗಾಗಿ ಸಾಫಲ್ಯ ಸೇವಾ ಸಂಘವು  ಮುಂಬಯಿ ಮಹಾನಗರದಲ್ಲಿ  ನಿರಂತರ ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ. ಇದರ ಮಹಿಳಾ ವಿಭಾಗದ ವತಿಯಿಂದಮಹಿಳಾ ದಿನಾಚರಣೆಯ ಪ್ರಯುಕ್ತ ಸಾಫಲ್ಯ ಸ್ತ್ರೀ ಶಕ್ತಿ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 

 ಮಾರ್ಚ್ 9 ರ ಶನಿವಾರ ಮಧ್ಯಾಹ್ನ   3.00 ರಿಂದ ಕುರ್ಲಾ  ಬಂಟರ ಭವನದ ಆನೆಕ್ಸ್ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಶ್ರೀನಿವಾಸ ಸಪಲ್ಯರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ನಾಟ್ಯಗುರು ಕುಮಾರಿ ಲತಿಕಾ ಶ್ರೀಯಾನ್, ಸಮಾಜ ಸೇವಕಿ  ಶಕುಂತಲಾ ಪುತ್ರನ್, ಲೇಖಕಿ  ಸುಮಿತ್ರಾ ಬಿ ಗುಜರನ್, ಸಂಪಾದಕಿ, ಲೇಖಕಿ ಡಾ. ಜಿ ಪಿ ಕುಸುಮಾ, ಮತ್ತು ಸಮಾಜ ಸೇವಕಿ ಸುಮಿತ್ರ ವಿ ಕುಂಜರ್ ಅತಿಥಿಗಳಾಗಿ ಆಗಮಿಸಲಿದ್ದಾರೆ. 

  ಈ ಸಂದರ್ಭದಲ್ಲಿ ಸ  ಸಾಫಲ್ಯ ಸಮಾಜದ ಯಶಸ್ವಿ ಮಹಿಳೆಯರಾದ  ರತ್ನಾ ಕುಂದರ್, ಮಂಜುಳಾ ಅಮೀನ್, ಸುನೀತಾ ಬಂಗೇರ, ಉಷಾ  ವಿ. ಸಪಳಿಗ ಹಾಗೂ ದೀಪಾ ಸುವರ್ಣ ಇವರುಗಳಿಗೆ ಗೌರವಾರ್ಪಣೆ ನಡೆಯಲಿದೆ,

ಕಾರ್ಯಕ್ರಮವು ಲಲಿತಾ ಸಹಸ್ರನಾಮ , ಹಳದಿ ಕುಂಕುಮ, ದಿ ಆರ್ಟ್ ಆಫ್  ಲೀವಿಂಗ್  ವಿಶೇಷ  ಕಾರ್ಯಕ್ರಮ ಹೀಗೆ ವೈವಿಧ್ಯಮಯ ಕಾರ್ಯಕ್ರಮಗಳ ಜೊತೆಗೆ  ಮನೋರಂಜನೆಗಾಗಿ ಗೇಮ್ಸ್ ಗಳನ್ನೂ ಒಳಗೊಂಡಿದೆ.   

ಸಮಾಜ ಬಾಂಧವರೆಲ್ಲರೂ  ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗುವಂತೆ ಸಹಕರಿಸಬೇಕಾಗಿ  ಸಾಫಲ್ಯ ಸೇವಾ ಸಂಘದ  ಪದಾಧಿಕಾರಿಗಳು  ವಿನಂತಿಸಿದ್ದಾರೆ.,

ವಿ.ಸೂ: ಕಾರ್ಯಕ್ರಮ ಮುಗಿದ ಬಳಿಕ ಕುರ್ಲಾ ರೈಲ್ವೆ ಸ್ಟೇಷನ್ ಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ.

💫 Subscribe, Like, Share



Related posts

ಅಗಸ್ಟ್ 10 : ಯಕ್ಷಾಭ್ಯುದಯ ಬಳಗ ಕೋರ್ಟ್ ನಾಕ, ಥಾಣೆ ಪಶ್ಚಿಮ : ‘ಭಕ್ತ ಚಂದ್ರಹಾಸ’ ಯಕ್ಷಗಾನ ಪ್ರದರ್ಶನ

Mumbai News Desk

ಮಾ 8. ಮಲಾಡ್ ಕನ್ನಡ ಸಂಘ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮಾಯಿ ದೇವಸ್ಥಾನ (ಕುಕ್ಕುದಡಿ ಮಾರಿಗುಡಿ ): ಮಾ. 10,11ರಂದು ಮಹಾ ಚಂಡಿಕಾಯಾಗ ಮತ್ತು ಮಾರಿ ಪೂಜೆ

Mumbai News Desk

ಫೆ 10:ಮೀರಾ -ದಾಹಣು ಬಂಟ್ಸ್ ನ ಕ್ರೀಡೋತ್ಸವ 2024,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ. ಡಿ 7ರಂದು ಮುಂಬೈಯಲ್ಲಿ  ವಿಶ್ವಬಂಟರ ಸಮಾಗಮ  ಬಂಟರ  ಒಗ್ಗಟ್ಟಿಗೆ ಸಾಕ್ಷಿಯಾಗಲಿದೆ: ಐಕಳ ಹರೀಶ್ ಶೆಟ್ಟಿ

Mumbai News Desk

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,

Mumbai News Desk