April 2, 2025
ಪ್ರಕಟಣೆ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

ಮುಂಬಯಿ ಮಾ 8.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ

ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ

08-03-2024ನೇ ಶುಕ್ರವಾರ ಬೆಳಕಿನಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ

      ಬೆಳಿಗ್ಗೆ 10 ಗಂಟೆಗೆ: ತುಲಾಭಾರ

ಸಂಜೆ 4 ಗಂಟೆಗೆ: ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ 8ರಿಂದ ಮರುದಿನ ಮಾ 9 ಶನಿವಾರ

ರ ಬೆಳಿಗ್ಗೆ 6ರ ತನಕ: ಭಜನಾ ಕಾರ್ಯಕ್ರಮ  ಮಧ್ಯಾಹ್ನ 12:30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ

      ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ

  ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ

Related posts

ಪತ್ರಕರ್ತ ಪ್ರದೀಪ್ ಕುಮಾರೈ ಐಕಳಬಾವರವರಿಗೆ ಸುಳ್ಯ ಬಂಟರ ಸಂಘದಿಂದ ಸನ್ಮಾನ

Mumbai News Desk

ನ. 19 ರಂದು ಶ್ರೀ ಅಯ್ಯಪ್ಪ ಭಕ್ತ ವೃಂದ ಸೇವಾ ಸಮಿತಿ ಮುಂಬಯಿ (ರಿ.) ಇದರ ವಿಶೇಷ ಸಭೆ.

Mumbai News Desk

ಜ.7 ರಂದು ಶ್ರೀ ಅಯ್ಯಪ್ಪ ಸೇವಾ ಸಮಿತಿ ಫೋರ್ಟ್, ಮುಂಬಯಿ ಇದರ 41ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪೂಜೆ

Mumbai News Desk

ಮೊಗವೀರ ಮಹಾಜನ ಸೇವಾಸಂಘ ಬಗ್ವಾಡಿ ಹೋಬಳಿ ಡೊಂಬಿವಲಿ ಸ್ಥಳೀಯ ಸಮಿತಿ ಮತ್ತು ಮೊಗವೀರ ವ್ಯವಸ್ಥಾಪಕ ಮಂಡಳಿ ಡೊಂಬಿವಲಿ ಶಾಖೆ ಜಂಟಿ ಅಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಮಹಿಳೆಯರಿಗಾಗಿ (ಕರ್ಕರೋಗ)ಕ್ಯಾನ್ಸರ್ ತಪಾಸಣೆ :

Mumbai News Desk

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk