September 6, 2026
Mumbai News Kannada
ಪ್ರಕಟಣೆ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ





ಮುಂಬಯಿ ಮಾ 8.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ

ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ

08-03-2024ನೇ ಶುಕ್ರವಾರ ಬೆಳಕಿನಿಂದಲೇ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭಗೊಳ್ಳಲಿದೆ

      ಬೆಳಿಗ್ಗೆ 10 ಗಂಟೆಗೆ: ತುಲಾಭಾರ

ಸಂಜೆ 4 ಗಂಟೆಗೆ: ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ 8ರಿಂದ ಮರುದಿನ ಮಾ 9 ಶನಿವಾರ

ರ ಬೆಳಿಗ್ಗೆ 6ರ ತನಕ: ಭಜನಾ ಕಾರ್ಯಕ್ರಮ  ಮಧ್ಯಾಹ್ನ 12:30ಕ್ಕೆ ಅನ್ನಸಂತರ್ಪಣೆ ನಡೆಯಲಿದೆ

      ಭಕ್ತಾದಿಗಳು ಈ ಪುಣ್ಯ ಕಾರ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ

  ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು ಸದಸ್ಯರು ವಿನಂತಿಸಿಕೊಂಡಿದ್ದಾರೆ



Related posts

ಪೆ. 3 ರಿಂದ 9 ರ ತನಕ ಬೋರಿವಲಿ: ಶ್ರೀ ಜಗದೀಶ್ವರಿ ದೇವಸ್ಥಾನದ ನೂತನ ಆಲಯ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವ ಸಂಭ್ರಮ

Mumbai News Desk

ಮೇ 4 ಮತ್ತು 5ರಂದು ನಿಟ್ಟೂರು ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ನೇಮೋತ್ಸವ.

Mumbai News Desk

ನವೆಂಬರ್ 28 ರಿಂದ ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಅಖಿಲ ಭಾರತೀಯ ವೈದ್ಯರ ಕ್ರಿಕೆಟ್ ಟೂರ್ನಮೆಂಟ್ ಆರಂಭ

Mumbai News Desk

ಡಿ.17 ರಿಂದ 21 ರ ವರಗೆ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ಭಜನಾ ಕಾರ್ಯಕ್ರಮ.

Mumbai News Desk

ಡಿ.24 ಕ್ಕೆ ಶ್ರೀ ಅಯ್ಯಪ್ಪ ಭಕ್ತ ಮಂಡಳಿ ಮೀರಾ ,ಭಾರತಿ ಪಾರ್ಕ್ ಮೀರಾರೋಡ್, 27ನೇ ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜ. 16ಕ್ಕೆ ವರ್ದಂತಿ ಉತ್ಸವ ಮತ್ತು ಪ್ರಾಣ ಪ್ರತಿಷ್ಠಾ ಮಹೋತ್ಸವ

Mumbai News Desk