30.9 C
Mumbai
June 8, 2026
Mumbai News Kannada
ಸುದ್ದಿ

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,





  ಕಾಪು ಮಾ 7.     ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ)  ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ

     ಇನ್ನಂಜೆ   ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು  ಗ್ರಾಮದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾ ಯಿತು.

   ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷರು ಸಮಾಜ ಸೇವಕರು ಆದ  ರವಿವರ್ಮ್ ಶೆಟ್ಟಿ, ಪಂಚಾಯತ್ ಸದಸ್ಯರುದ ದಿವೇಶ್ ಶೆಟ್ಟಿ, ಮತ್ತು  ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ ನಿಲೇಶ್ ಶೆಟ್ಟಿ, ಸದಾನಂದ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್,  ಪ್ರಭಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.



Related posts

ಪತ್ರಕರ್ತ ಗೋಪಾಲ ಅಂಚನ್ ಚಿಕಿತ್ಸೆಗೆ ಒಮಾನ್ ಬಿಲ್ಲವಾಸ್ ಸಂಘಟನೆಯಿಂದ ಆರ್ಥಿಕ ನೆರವು..

Mumbai News Desk

ಯಕ್ಷಗಾನ ಕಲಾವಿದ, ಹಾಸ್ಯ ಚಕ್ರವರ್ತಿ, ಅರುಣ್ ಕುಮಾರ್ ಜಾರ್ಕಳಗೆ ಕುಂದೇಶ್ವರ ಸಮ್ಮಾನ್

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk

ಪ್ಯಾರಿಸ್ ಫ್ಯಾಶನ್ ವೇದಿಕೆಯಲ್ಲಿ ಮುಂಬೈಯ ಪ್ರಭಾ ಸುವರ್ಣ ಮಿಂಚಿನ ಸಂಚಲನ:

Mumbai News Desk

ಬಂಟ್ಸ್ ಫೋರಮ್ ಮೀರಾ-ಭಾಯಂದರ್ ವತಿಯಿಂದ ತಿರುಪತಿ ಯಾತ್ರೆ

Mumbai News Desk