September 6, 2026
Mumbai News Kannada
ಸುದ್ದಿ

ಇನ್ನಂಜೆ ಹಾಲು ಉತ್ಪಾದಕರ ಸಂಘ ದ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆ,





  ಕಾಪು ಮಾ 7.     ಇನ್ನಂಜೆ ಹಾಲು ಉತ್ಪಾದಕರ ಸಂಘ (ರಿ)  ಇದರ ನೂತನ ಅಧ್ಯಕ್ಷರಾಗಿ ಶಿವರಾಮ್ ಜೆ ಶೆಟ್ಟಿ ಮಂಡೇಡಿ ಆಯ್ಕೆಯಾಗಿದ್ದಾರೆ

     ಇನ್ನಂಜೆ   ಪರಿಸರದಲ್ಲಿ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಶಿವರಾಮ್ ಶೆಟ್ಟಿ ಅವರನ್ನು  ಗ್ರಾಮದ ವತಿಯಿಂದ ಗೌರವ ಪೂರ್ವಕವಾಗಿ ಸನ್ಮಾನಿಸಲಾ ಯಿತು.

   ಈ ಸಂದರ್ಭದಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರು ಆದ ಮಾಲಿನಿ ಇನ್ನಂಜೆ, ಮಾಜಿ ಪಂಚಾಯತ್ ಅಧ್ಯಕ್ಷರು ಸಮಾಜ ಸೇವಕರು ಆದ  ರವಿವರ್ಮ್ ಶೆಟ್ಟಿ, ಪಂಚಾಯತ್ ಸದಸ್ಯರುದ ದಿವೇಶ್ ಶೆಟ್ಟಿ, ಮತ್ತು  ಲೋಕು ಪೂಜಾರಿ, ಪ್ರಶಾಂತ್ ಕೆ ಶೆಟ್ಟಿ ಕಲ್ಲಟ್ಟೆ, ಚಿಂತನ್ ಶೆಟ್ಟಿ ನಿಲೇಶ್ ಶೆಟ್ಟಿ, ಸದಾನಂದ್ ಶೆಟ್ಟಿ, ಪ್ರಶಾಂತ್ ಆಚಾರ್ಯ, ಪ್ರಶಾಂತ್ ಜಿ ಶೆಟ್ಟಿ, ಜಗದೀಶ್ ಅಮೀನ್,  ಪ್ರಭಾಶ್ಚoದ್ರ ಶೆಟ್ಟಿ ಮತ್ತಿತ್ತರರು ಉಪಸ್ಥಿತರಿದ್ದರು.



Related posts

ತುಳುವ ಸಿರಿ ಕಲಾವಿದೆರ್ ನಂದಳಿಕೆ ನಾಟಕ ತಂಡ – “ಆಯೆ ಮನಿಪುಜೆ” ವರ್ಷದ ನೂತನ ತುಳು ನಾಟಕದ ಶೀರ್ಷಿಕೆ ಬಿಡುಗಡೆ.

Mumbai News Desk

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ

Mumbai News Desk

ವಿಶ್ವಬೆಳಕು ಸೌಹಾರ್ದ ಸಹಕಾರಿ ಸಂಘದ ನೂತನ ಕಚೇರಿ ಉದ್ಘಾಟನೆ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ, ಬ್ಯಾಂಕೊ ಬ್ಲೂ ರಿಬ್ಬನ್”- 2022- 2023 ಪ್ರಶಸ್ತಿ,

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ,  ಡಿ.1 – ವಿಶ್ವನಾಥ ಯು. ಮಾಡಾ ನಿಧನಕ್ಕೆ ಶ್ರದ್ದಾಂಜಲಿ ಸಭೆ

Mumbai News Desk

ಆಂಧ್ರಪ್ರದೇಶ : ಶ್ರೀಕಾಕುಲಂ ವೆಂಕಟೇಶ್ವರ ದೇವಸ್ಥಾನದಲ್ಲಿ ಕಾಲ್ತುಳಿತಕ್ಕೆ ಮಹಿಳೆಯರು ಮಕ್ಕಳು ಸೇರಿ 9 ಸಾವು

Mumbai News Desk