July 23, 2026
Mumbai News Kannada
ಸುದ್ದಿ

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.







ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

ಮುಂಬಯಿಯ ಖ್ಯಾತ ಭರತನಾಟ್ಯ ಕಲಾವಿದೆ ಥಾಣೆಯ ಜ್ಯೋತಿ ರಂಜಿತ್ ಶರ್ಮಾವರು ಮಾರ್ಚ್ 3 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಇನ್ನಷ್ಟು ಬೇಕಿತ್ತಾ ಹೃದಯಕ್ಕೆ ರಮಾ ಹಾಡಿಗೆ ಕುಚ್ಪುಡಿ ನೃತ್ಯದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.

ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಜ್ಯೋತಿಯವರನ್ನು ಹರಸಿದರು. ಮಾಜಿ ಶಾಸಕ ಉಡುಪಿ ರಘುಪತಿ ಭಟ್ ,ಜಿ ಎಸ್ ಸಿ ಸೇವಾ ಮಂಡಲದ ಆರ್ ಜಿ ಭಟ್, ಉಡುಪಿ ಸುವರ್ಧನ್ ನಾಯಕ್ ಹಾಗೂ ಮುಂಬಯಿ ಸ್ಯಾಕ್ಸೋಫೋನ್ ವಾದಕ ಹರೀಶ್ ಪೂಜಾರಿ ಯಾತ್ರೆಗೆ ಸಹಕರಿಸಿದ್ದರು.



Related posts

ಬೆಂಗಳೂರು – ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸೇವೆಗೆ ಅಧಿಕೃತ ಚಾಲನೆ

Mumbai News Desk

2023_24 ನೇ  12  ನೇ ತರಗತಿ ಪರೀಕ್ಷಾ ಫಲಿತಾಂಶ ಡೊಂಬಿವಲಿ (ಪೂ)  ಧೃತಿ ಶ್ರೀಧರ್ ಮೂಲ್ಯ ಶೇ 81.17 ಅಂಕ 

Mumbai News Desk

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ

Mumbai News Desk

ಬೊಯಿಸರ್ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಗುರುಪೂರ್ಣಿಮೆ.

Mumbai News Desk

ತೈಲ ಕಂಪನಿಗಳಿಗೆ ಸುಂಕ ಕಡಿತದ ಸಮಾಧಾನ: ಇಂಧನ ಬಿಕ್ಕಟ್ಟು ಹಾಗೂ ಲಾಕ್‌ಡೌನ್ ವದಂತಿ ತಳ್ಳಿಹಾಕಿದ ಕೇಂದ್ರ

Mumbai News Desk

ಮನಿಲಾದಲ್ಲಿ ಪ್ರಭಾ ಸುವರ್ಣ ಅವರಿಗೆ 50ನೇ ಗ್ಲೋಬಲ್ ವುಮನ್ ಅಚೀವರ್ಸ್ ಪ್ರಶಸ್ತಿ ಗೌರವ

Mumbai News Desk