April 2, 2025
ಪ್ರಕಟಣೆ

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಹಸ್ರ ಬಿಲ್ವಾರ್ಚನೆ ಮತ್ತು ಜಾಗರಣೆ ಜರಗಲಿದೆ.


ಕಾರ್ಯಕ್ರಮದ ವಿವರ :


ದಿನಾಂಕ 08-03-2024ನೇ ಶುಕ್ರವಾರ
ಬೆಳಿಗ್ಗೆ 7:30ಕ್ಕೆ ಕಾಲಭೈರವ ಸ್ವಾಮಿಗೆ ಸಿಯಾಳ ಅಭಿಷೇಕ ಹಾಗೂ ಪಂಚಾಭಿಷೇಕ 8:00ಕ್ಕೆ ಅಲಂಕಾರ ಪೂಜೆ 8:30ಕ್ಕೆ ಶ್ರೀ ಸಾಯಿನಾಥರಿಗೆ ಅಭಿಷೇಕ ಬಳಿಕ ಸಹಸ್ರಬಿಲ್ಚಾರ್ಚನೆ
ಮಧ್ಯಾಹ್ನ 12:30ಕ್ಕೆ ಮಧ್ಯಾಹ್ನ ಆರತಿ 01:00ಕ್ಕೆ ಅನ್ನ ಪ್ರಸಾದ ಬಳಿಕ ಭಜನೆ ಸಂಜೆ 7:00ಕ್ಕೆ ಕಾಲಭೈರವ ಧುನಿ ಸ್ಥಾಪನೆ(ಅಗ್ನಿ ಕುಂಡ), ಕಾಲಭೈರವ ಹೋಮ ವಿಶೇಷ ಪೂಜೆ ಹಾಗೂ ಜಾಗರಣೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಷನ್, ಮುಂಬಯಿ, ಸೆ 16: ಶ್ರೀ ವಿಶ್ವಕರ್ಮ ಮಹೋತ್ಸವ.

Mumbai News Desk

ಶ್ರೀ ಮಕ್ಕೆಕಟ್ಟು ಮೇಳ ಮತ್ತು ಶ್ರೀ ಹಟ್ಟಿಯಂಗಡಿ ಮೇಳದ ಪ್ರಮುಖ ಕಲಾವಿದರು ತಂಡ, ಜುಲೈ 9 ರಿಂದ 20 ರವರೆಗೆ  ಮಹಾನಗರದ ವಿವಿಧ ಉಪ ನಗರಗಳಲ್ಲಿ    ವೈಶಿಷ್ಟ್ಯ ಪೂರ್ಣವಾದ ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮೀರಾರೋಡ್, ನ.27 ರಂದು ವಾರ್ಷಿಕ ಶ್ರೀ ಅಯ್ಯಪ್ಪ ಮಹಾಪೂಜೆ.

Mumbai News Desk

Moorura Bovi (Moya) Mahasabha, Mumbai – AGM on 22/9/24.

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ನ.18 ರಂದು ವಿಕ್ರೋಲಿ ಯಲ್ಲಿ “ಪುದರ್ ದಿದಾಂಡ್!!!!”

Mumbai News Desk