30.9 C
Mumbai
June 8, 2026
Mumbai News Kannada
ಪ್ರಕಟಣೆ

ಮಾ.8. ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಆಚರಣೆ





ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಸಹಸ್ರ ಬಿಲ್ವಾರ್ಚನೆ ಮತ್ತು ಜಾಗರಣೆ ಜರಗಲಿದೆ.


ಕಾರ್ಯಕ್ರಮದ ವಿವರ :


ದಿನಾಂಕ 08-03-2024ನೇ ಶುಕ್ರವಾರ
ಬೆಳಿಗ್ಗೆ 7:30ಕ್ಕೆ ಕಾಲಭೈರವ ಸ್ವಾಮಿಗೆ ಸಿಯಾಳ ಅಭಿಷೇಕ ಹಾಗೂ ಪಂಚಾಭಿಷೇಕ 8:00ಕ್ಕೆ ಅಲಂಕಾರ ಪೂಜೆ 8:30ಕ್ಕೆ ಶ್ರೀ ಸಾಯಿನಾಥರಿಗೆ ಅಭಿಷೇಕ ಬಳಿಕ ಸಹಸ್ರಬಿಲ್ಚಾರ್ಚನೆ
ಮಧ್ಯಾಹ್ನ 12:30ಕ್ಕೆ ಮಧ್ಯಾಹ್ನ ಆರತಿ 01:00ಕ್ಕೆ ಅನ್ನ ಪ್ರಸಾದ ಬಳಿಕ ಭಜನೆ ಸಂಜೆ 7:00ಕ್ಕೆ ಕಾಲಭೈರವ ಧುನಿ ಸ್ಥಾಪನೆ(ಅಗ್ನಿ ಕುಂಡ), ಕಾಲಭೈರವ ಹೋಮ ವಿಶೇಷ ಪೂಜೆ ಹಾಗೂ ಜಾಗರಣೆ ನಡೆಯಲಿದೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.



Related posts

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಮಂಗಳೂರು ವಿ. ವಿ.  42ನೇ ಘಟಿಕೋತ್ಸವ : ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿಯವರಿಗೆ ಗೌರವ ಡಾಕ್ಟರೇಟ್ ಪದವಿ

Mumbai News Desk

ಫೆ.3 ರಂದು ಶ್ರೀ ನಿತ್ಯಾನಂದ ಸೇವಾ ಸಂಸ್ಥೆ, ಮೀರಾಭಾಯಂದರ್ ವತಿಯಿಂದ ಗಣೇಶ್ ಪುರಿ ಪಾದಯಾತ್ರೆ.

Mumbai News Desk

ಮಾ. 31 : ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಾಪುವಿನವರೆಗೆ ಭಜನಾ ಸಂಕೀರ್ತನಾ ಪಾದಯಾತ್ರೆ

Mumbai News Desk