30.9 C
Mumbai
June 8, 2026
Mumbai News Kannada
ಸುದ್ದಿ

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ





ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

ಉಡುಪಿ. ಮಾ.8. ಕಾಪು ಉಳಿಯಾರಗೋಳಿ ನಿವಾಸಿ ಹೊನ್ನಯ್ಯ ಕರ್ಕೇರ (83) ಅವರು ಇಂದು ತನ್ನ ಸ್ವಗ್ರಹ ಹರ್ಷ ದಲ್ಲಿ (ಮಾ.8)ದೈವಧೀನಾರಾಗಿದ್ದಾರೆ.
ಪೊಲಿಪು ಮೊಗವೀರ ಮಹಾಸಭಾ, ಪೊಲಿಪು ಶಾಲಾ ಹಳೇ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅವರು ಮೀನುಗಾರ ಸಹಕಾರಿ ಸಂಘ ಪೊಲಿಪು ಇದರ ನಿರ್ದೇಶಕರಾಗಿಯೂ ಸೇವೆಗೈದಿರುವರು. ಮೃತರು ಮೂವರು ಪುತ್ರಿಯರನ್ನು ಹಾಗೂ ಬಂಧು-ಬಳಗ, ಅಭಿಮಾನಿಗಳನ್ನು ಅಗಲಿರುವರು.
ಇವರ ನಿಧನಕ್ಕೆ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ಶಾಸಕ ಯಶಪಾಲ್ ಸುವರ್ಣ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾ ದ ಅಧ್ಯಕ್ಷ ಶ್ರೀಧರ್ ಕಾಂಚನ್ ಮಾಜಿ ಅಧ್ಯಕ್ಷ ವಿಜಯ್ ಕರ್ಕೇರ ಶೋಕ ವ್ಯಕ್ತ ಪಡಿಸಿದ್ದಾರೆ.
ಮೃತರ ಅಂತ್ಯಕ್ರಿಯೆ ನಾಳೆ ತಾರೀಕು 9.3.24 ರಂದು ಬೆಳ್ಳಿಗ್ಗೆ 9.30 ಗಂಟೆಗೆ, ಅವರ ಸ್ವಗ್ರಹ ಹರ್ಷ ಕಾಮತ್ ತೋಟ ಕಾಪು ಇಲ್ಲಿ ನಡೆಸಲಾಗುವುದು



Related posts

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ದ) ಅಧ್ಯಕ್ಷ ವೈ. ಸುಕುಮಾರ್, ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Mumbai News Desk

ರಾಷ್ಟ್ರೀಯ ಫುಟ್ಬಾಲ್ ಆಟಗಾರ ರವೀಂದ್ರನಾಥ ಶೆಟ್ಟಿ ನಿಧನ

Mumbai News Desk

ಆಪರೇಷನ್ ಸಿಂಧೂರ್ – ಪಾಕಿಸ್ತಾನದ ಉಗ್ರ ನೆಲೆಗಳ ಮೇಲೆ ಭಾರತ ಸೇನೆ ಪ್ರತಿಕಾರದ ದಾಳಿ

Mumbai News Desk

ದೇವಿಪುರ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಅಮೃತ ಮಹೋತ್ಸವ ‘ಶ್ರೀ ದುರ್ಗಾಮೃತ’ ಸ್ಮರಣ ಸಂಚಿಕೆ ಬಿಡುಗಡೆ

Mumbai News Desk

ಕರ್ನಾಟಕ : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥಸಂಚಲನಕ್ಕೆ ಹೈಕೋರ್ಟ್ನಿಂದ ಷರತ್ತುಬದ್ಧ ಅನುಮತಿ

Mumbai News Desk