29 C
Mumbai
August 21, 2026
Mumbai News Kannada
ಸುದ್ದಿ

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ





ಇನ್ಫೋಸಿಸ್ ಫೌಂಡೇಶನ್ ನ ಮುಖ್ಯಸ್ತೆಯಾಗಿರುವ ಡಾ. ಸುಧಾಮೂರ್ತಿ ಅವರನ್ನು ರಾಷ್ಟ್ರಪತಿ ಡ್ರಾಪದಿ ಮುರ್ಮು ಅವರು ಇಂದು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ.
ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಣೆ ಮಾಡಿ, ಸುಧಾ ಮೂರ್ತಿ ಅವರನ್ನು ಅಭಿನಂದಿಸುತ್ತಾ “ರಾಷ್ಟ್ರಪತಿ ಅವರು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು ಸಂತಸ ತಂದಿದೆ, ಸಮಾಜ ಸೇವೆ, ಶಿಕ್ಷಣ ಸೇರಿದಂತ್ತೆ ವಿವಿಧ ಕ್ಷೇತ್ರದಲ್ಲಿ ಸುಧಾಮೂರ್ತಿ ಅವರ ಕೊಡುಗೆ ಅಪಾರ ಹಾಗೂ ಸ್ಫೂರ್ತಿದಾಯಕ. ರಾಜ್ಯ ಸಭೆಯಲ್ಲಿ ಅವರ ಉಪಸ್ಥಿತಿ ನಮ್ಮ ನಾರಿ ಶಕ್ತಿಗೆ ಪ್ರಬಲವಾದ ಸಾಕ್ಷಿಯಾಗಿದೆ, ನಮ್ಮ ರಾಷ್ಟ್ರದ ಭವಿಷ್ಯ ವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಇದು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಮೋದಿ ಅವರು ಟ್ವಿಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.
ಮಹಿಳಾ ದಿನಾಚರಣೆಯಂದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಮಾಡುತ್ತಿರುವ ಸುಧಾಮೂರ್ತಿ ಅವರು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದು ವಿಶೇಷವಾಗಿತ್ತು.
ಸುಧಾಮೂರ್ತಿ ಅವರ ಸೇವೆಗಾಗಿ 2006ರಲ್ಲಿ ಪದ್ಮಶ್ರೀ, 2023ರಲ್ಲಿ ಪದ್ಮ ವಿಭೂಷಣ ಪುರಸ್ಕಾರ ಲಭಿಸಿತ್ತು.



Related posts

ಕುಲಾಲ ಪ್ರತಿಷ್ಠಾನದ ಮಂಗಳೂರು, ವಿಜಯ ಕಲಾವಿದರ ಕಿನ್ನಿಗೋಳಿಯ ನಾಟಕ ಪ್ರದರ್ಶನ, ಮುಂಬಯಿ ಪ್ರವಾಸದ ಉದ್ಘಾಟನೆ.

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘದ ವಾರ್ಷಿಕ ಮಹಾಸಭೆ. ಒಗ್ಗಟ್ಟಿನಿಂದ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಆಯೋಜಿಸೋಣ, :ರಾಜು ಮೆಂಡನ್ 

Mumbai News Desk

ಬಂಟ್ವಾಳ : ನೇತ್ರಾವತಿ ನದಿ ದಡದಲ್ಲಿ ಅನಾಥವಾಗಿ ಬಿದ್ದ ನೂರಾರು ಆಧಾರ್ ಕಾರ್ಡ್‌ಗಳು – ತನಿಖೆಗೆ ಯು.ಟಿ. ಖಾದರ್ ಸೂಚನೆ.

Mumbai News Desk

ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ ಆತಂಕ: ಆರೋಗ್ಯ ಇಲಾಖೆಯಿಂದ ಅಯ್ಯಪ್ಪ ಭಕ್ತರಿಗೆ ಮಾರ್ಗಸೂಚಿ ಬಿಡುಗಡೆ

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk