31 C
Mumbai
June 8, 2026
Mumbai News Kannada
ಮುಂಬಯಿ

ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ಅರಸಿನ ಕುಂಕುಮ ಕಾರ್ಯಕ್ರಮ 





 

  ನಾಲಾಸೋಪಾರ    : ಬಿಲ್ಲವರ ಎಸೋಸಿಯೇಷನ್ ಮುಂಬಯಿ, ನಾಲಾಸೋಪಾರ – ವಿರಾರ್  ಸ್ಥಳೀಯ ಸಮಿತಿಯ ವತಿಯಿಂದ ಅರಸಿನ ಕುಂಕುಮ ಕಾರ್ಯಕ್ರಮ ಫೆ. 11ರಂದು ಸಮಿತಿಯ  ಕಚೇರಿಯಲ್ಲಿ ನೆರವೇರಿತು. 

ಅರ್ಚಕರಾದ ಪ್ರವೀಣ್ ಸುವರ್ಣ ಮತ್ತು ನಾಗೇಶ್ ಕೋಟ್ಯಾನ್ ಪೂಜಾ ಕಾರ್ಯವನ್ನು ನೆರವೇರಿಸಿದರು. ಸಮಿತಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ಮುಗಿದ ಬಳಿಕ  ಸಮಿತಿಯ   ಕಾರ್ಯಾಧ್ಯಕ್ಷರಾದ ಗಣೇಶ್ ವಿ ಸುವರ್ಣ,  ಉಪಾಧ್ಯಕ್ಷರಾದ ಆನಂದ್ ಕೋಟ್ಯಾನ್, ಸದಾಶಿವ ಪೂಜಾರಿ,  ಜೊತೆ ಕಾರ್ಯದರ್ಶಿ  ಶುಭ ಸುವರ್ಣ,  ಕೋಶಾಧಿಕಾರಿ ನಳಿನ ಪೂಜಾರಿ, ಮಹಿಳಾ ಸಂಚಾಲಕಿ ಲಕ್ಷ್ಮಿ ಎಸ್ ಕೋಟ್ಯಾನ್ ಮತ್ತು ಮಹಿಳಾ ಸದಸ್ಯರು ದೀಪ ಪ್ರಚಲಿಸಿ ಕಾರ್ಯಕ್ರಮಕ್ಕೆ ಚಾಲನೆಯಿತ್ತರು.  

   ಅಪಾರ ಸಂಖ್ಯೆಯಲ್ಲಿ ಮಹಿಳೆಯರು ಪರಸ್ಪರ ಅರಸಿನ ಕುಂಕುಮ ತಿಲಕವನ್ನಿಟ್ಟು  ನೀಡಿ ಗೌರವಿಸಿದರು. 

ಈ ಶುಭ ಕಾರ್ಯಕ್ರಮದಲ್ಲಿ ಬಿಲ್ಲವರ ಎಸೋಸಿಯೇಷನ್ ಮುಂಬಯಿ ಅಧ್ಯಕ್ಷರಾದ ಹರೀಶ್ ಜಿ ಅಮೀನ್, ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್  ಸಾಲ್ಯಾನ್ನ್, ಯುವ ವಿಭಾಗದ ಕಾರ್ಯಾಧ್ಯಕ್ಷರಾದ ನಿಲೇಶ್ ಪೂಜಾರಿ ಪಲಿಮಾರ್, ಕೇಂದ್ರ ಕಚೇರಿಯ ಪ್ರತಿನಿಧಿ ಕೇಶವ ಕೋಟ್ಯಾನ್,  ಭಾರತ್ ಬ್ಯಾಂಕಿನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ, ನಿರ್ದೇಶಕರಾದ ಮೋಹನ್ ದಾಸ್  ಪೂಜಾರಿ ಹಾಗೂ ಇತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. 

ಹಲವಾರು ಗಣ್ಯರ ದಾನಿಗಳ ಸಹಕಾರದಿಂದ ಕಾರ್ಯಕ್ರಮವನ್ನು ಅದ್ದೂರಿಯಿಂದ ಆಚರಿಸಲಾಯಿತು . ಕಾರ್ಯಕ್ರಮದ ಯಶಸ್ವಿಗಾಗಿ ಸದಸ್ಯರಾದ ದಯಾನಂದ ಬೊಂಟ್ರ, ಕಮಲಾಕರ ಸುವರ್ಣ, ಶೇಖರ ಪೂಜಾರಿ, ಮಲ್ಲಿಕಾ ಆರ್ ಪೂಜಾರಿ, ಪುಷ್ಪಕೋಟ್ಯಾನ್, ಶೋಭಾ ಕೆ ಪೂಜಾರಿ ,ರಾಜೇಶ್ ಕುಕ್ಯಾನ್, ಪುರಂದರ ಸಾಲ್ಯಾನ್,  ಶುಭಾ ಎಸ್. ಪೂಜಾರಿ, ಸಂಗೀತ ಅಮೀನ್, ವಾಣಿ ಬಿ ಕೋಟ್ಯಾನ್,  ರೋಹಿಣಿ ಪಿ. ಸಾಲಿಯಾನ್ , ಸುಮತಿ ಪೂಜಾರಿ,

ಹೇಮಾ ಎ ಪೂಜಾರಿ, ವನಿತಾ ಪೂಜಾರಿ, ಇಂದಿರಾ ಪೂಜಾರಿ,  ಯಶೋಧ ಕೋಟ್ಯಾನ್, ದೇವಕಿ ಕರ್ಕೇರ, ಸುಗಂಧಿ ಕೋಟ್ಯಾನ್, ಮಾಲತಿ ಆರ್ ಪೂಜಾರಿ, ವೀಣಾ ಅಂಚನ್, ವಿಮಲ್ ಎಸ್ ಸಾಲ್ಯಾನ್ ಸಹಕರಿಸಿದರು.

ಕಾರ್ಯಕ್ರಮಕ್ಕೆ ದಾನಿಗಳಾದ ಅಶೋಕ್ ಸಾಲ್ಯಾನ್, ಜ್ಯೋತಿ  ಎಂ ಸಾಲ್ಯಾನ್,  ಹರ್ಷಲ್ ಶ್ರೀಧರ ಪೂಜಾರಿ ಮತ್ತು ಮೀರಾ ದಹಾಣು ಬಂಟ್ಸ ನ  ಪದಾಧಿಕಾರಿಗಳು ಶುಭ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.



Related posts

ದಿ ಯಂಗ್ ಮೆನ್ಸ್ ಬೋವಿ ಅಸೋಸಿಯೇಶನ್‌ ಬದ್ಲಾಪುರದ ಮೋಯಾ ನಗರಿಯಲ್ಲಿ ಗಣ-ಹೋಮ, ಸಾಮೂಹಿಕ ಸತ್ಯನಾರಾಯಣ ಮಹಾಪೂಜೆ

Mumbai News Desk

ಸಾಂತಾಕ್ರೂಜ್   ಶ್ರೀ ಪೇಜಾವರ ಮಠದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥಶ್ರೀಪಾದರ ಪಂಚಮ ಸಮಾರಾಧನಾ ಮಹೋತ್ಸವ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಸಿದ್ಧಿ ಪ್ರದೀಪ್ ಶೆಟ್ಟಿಶೇಕಡಾ 94% ಅಂಕ.

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಗುರುಪೂರ್ಣಿಮೆ ಆಚರಣೆ

Mumbai News Desk

ಕರ್ನಾಟಕ ಸಂಘ ಪನ್ವೆಲ್ ಗಣೇಶೋತ್ಸವ, ಸತ್ಯನಾರಾಯಣ ಮಹಾಪೂಜೆ,ಮಾತಾ ಕಿ ಚೌಕಿ, ಭಕ್ತಿ ಸಂಭ್ರಮದೊಂದಿಗೆ ಆಚರಣೆ .

Mumbai News Desk

ಬಂಟರ ಸಂಘ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ : ಸೀರೆ, ವಜ್ರಾಭರಣ ಹಾಗೂ ಇನ್ನಿತರ ವಸ್ತುಗಳ ಪ್ರದರ್ಶನ ಮತ್ತು ಮಾರಾಟ,

Mumbai News Desk