32 C
Mumbai
March 7, 2026
Mumbai News Kannada
ಮುಂಬಯಿ

ಬೋರಿವಲಿ   :  ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ಬಂಟರ ಸಂಘದ ಜೋಗೇಶ್ವರಿ – ದಹಿಸರ್  ಸಮಿತಿಯ ಮಹಿಳಾ ಸದಸ್ಯರಿಂದ  ಭಜನೆ ಸಂಕೀರ್ತನೆ.





    ಮುಂಬಯಿ ಮಾ 12, ಬಂಟರ ಸಂಘ ಮುಂಬೈಯ

ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಸದಸ್ಯರಿಂದ ಮಾ 8 ರಂದು  ಮಹಾ ಶಿವರಾತ್ರಿಯ ಶುಭದಿನ  ಬೊರಿವಲಿ ಪಶ್ಚಿಮದ  ಜಯರಾಜ್ ನಗರದ ಮಹಿಷಮರ್ದಿನಿ ದೇವಸ್ಥಾನದಲ್ಲಿ ಸ್ಮರಣೀಯ  ಭಜನೆ ಸಂಕೀರ್ತನೆ  ಜರಗಿತು,

ಬೆಳಿಗ್ಗೆ  ಭಜನೆ ಕಾರ್ಯಕ್ರಮ ಇಂಚರ ತಂಡದ  ರಜನಿ ಶೆಟ್ಟಿ  ಮತ್ತು ಶೊಭಾ ಶೆಟ್ಟಿಯವರ ನೇತೃತ್ವದಲ್ಲಿ ಜರಗಿತು. ಭಜನೆ  ಮಹಿಳಾ ಪದಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು  ಸೇವೆ ಸಲ್ಲಿಸಿದರು. 

ಆ ಬಳಿಕ ಮಹಿಳ ಸದಸ್ಯರಿಂದ ಆತ್ಮವು ಸೂರೆಗೊಳ್ಳುವ ಭಜನೆಯು ಎಲ್ಲರೂರನ್ನು ಭಕ್ತಿ ಭಾವ ರನ್ನಾಗಿ ಮಾಡಿತು,

. ಇದೇ ಸಂದರ್ಭದಲ್ಲಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ   ಪ್ರೇಮನಾಥ ಶೆಟ್ಟಿ ಕೊಂಡಾಡಿ ಮತ್ತು  ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಸುನೀತಾ ಹೆಗ್ಡೆ ಅವರು ಭಜನೆ ಹಾಡಿದ ಎಲ್ಲಾ ಸದಸ್ಯರಿಗೆ ನಿತ್ಯ ಪ್ರಾರ್ಥನೆಯ ಪುಸ್ತಕವನ್ನು ವಿತರಿಸಿ ಅವರ ಅಧ್ಯಾತ್ಮಿಕ ಸಾಧನೆಗೆ ಸ್ಪೂರ್ತಿ ನೀಡಿದರು.

ಮಧ್ಯಾಹ್ನ  ಮಹಾ ಆರತಿ ಜರಗಿ ದೇವರ ಕೃಪೆಯಿಂದ  ವಾತಾವರಣವು  ಮಂಗಲಮಯವಾಗಿ ಕಾರ್ಯಕ್ರಮವು ಮುಕ್ತಾಯಗೊಂಡಿತು.

 ಪಾಲ್ಗೊಂಡ ಭಕ್ತರಲ್ಲರಿಗೂ ಪ್ರಸಾದರೂಪವಾಗಿ ಅನ್ನ ಸಂತರ್ಪಣೆ ನಡೆಯಿತು 



Related posts

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk

ಶಿವಸೇನಾದಕ್ಷಿಣ ಭಾರತ ಘಟಕದಿಂದ ಮಾಹಿತಿ ಶಿಬಿರ.

Mumbai News Desk

ಬೊರಿವಲಿ ಶ್ರೀ ಜಗದೀಶ್ವರಿ ಸೇವಾ ಸಮಿತಿ ಮತ್ತು ಬ್ರಹ್ಮ ಬೈದರ್ಕಲ ಗರಡಿ ದೇವಲಪಾಡ, 52 ನೇ ವಾರ್ಷಿಕ ಮಹಾಸಭೆ

Mumbai News Desk

ಶ್ರೀ ರಾಧಾಕೃಷ್ಣ ಮತ್ತು ಶ್ರೀ ಶನೀಶ್ವರ ಮಂದಿರದ 65ನೇ ವಾರ್ಷಿಕ ಮಂಗಳೋತ್ಸವ ಸಂಪನ್ನ.

Mumbai News Desk

ಭವನ್ಸ್ ಕಾಲೇಜು ಕ್ಯಾಂಪಸ್‌ನಲ್ಲಿ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆ

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ಉನ್ನತ ಶಿಕ್ಷಣ ಸಂಸ್ಥೆಯ 11 ನೇ ವಾರ್ಷಿಕೋತ್ಸವ ಸಂಭ್ರಮ.

Mumbai News Desk