30 C
Mumbai
April 24, 2026
Mumbai News Kannada
ಸುದ್ದಿ

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.





ಮುಂಬಯಿಯ ಖ್ಯಾತ ಭರತನಾಟ್ಯ ಕಲಾವಿದೆ ಡೊಂಬಿವಲಿಯ ರಿತಿಕ ಶಂಕರ್ ಸುವರ್ಣರವರು ಮಾರ್ಚ್ 3 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಭರತನಾಟ್ಯದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.

ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ರೀತಿಕರವರನ್ನು ಹರಸಿದರು. ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ , ಉಡುಪಿ ಸುವರ್ಧನ್ ನಾಯಕ್ ಹಾಗೂ ಮುಂಬಯಿ ಸ್ಯಾಕ್ಸೋಫೋನ್ ವಾದಕ ಹರೀಶ್ ಪೂಜಾರಿ ಯಾತ್ರೆಗೆ ಸಹಕರಿಸಿದ್ದರು.

ಡೊಂಬಿವಲಿ ಪಶ್ಚಿಮದ ಶಂಕರ್ ಸುವರ್ಣ ಹಾಗೂ ನಂದ ಸುವರ್ಣ ದಂಪತಿಗಳ ಸುಪುತ್ರಿ ಆಗಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಭರತನಾಟ್ಯ ಕಲಾವಿದ ಪವಿತ್ರ ಭಟ್ ಹಾಗೂ ಅಪರ್ಣ ಶಾಸ್ತ್ರಿ ಭಟ್ ಅವರ ಶಿಷ್ಯೆ ಆಗಿರುವರು.



Related posts

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ಹೈಕೋರ್ಟ್ ಮಹತ್ವದ ತೀರ್ಪು

Mumbai News Desk

ಯುಎಇ ಬಂಟ್ಸ್ ಸಂಘದ ವತಿಯಿಂದ ನಡೆದ”ದುಬೈದ ಬಂಟೆರ್ನ ಆಟಿಡೊಂಜಿ ದಿನ”

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ 79 ನೇ ವಾರ್ಷಿಕ ಮಹಾ ಮಹಾ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ:

Chandrahas

ಮುಂಬಯಿ : ಥಾಣೆಯ ಮುಂಬ್ರಾ ಬಳಿ ಚಲಿಸುವ ರೈಲಿನಿಂದ ಬಿದ್ದು ಕನಿಷ್ಠ 5 ಪ್ರಯಾಣಿಕರು ಸಾವು

Mumbai News Desk

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಸಚಿವ ಎಂ ಕೃಷ್ಣ ನಿಧನ

Mumbai News Desk