July 23, 2026
Mumbai News Kannada
ಸುದ್ದಿ

ಡೊಂಬಿವಲಿಯ ಕಲಾವಿದೆ ರಿತಿಕ ಶಂಕರ್ ಸುವರ್ಣ ಅವರಿಂದ ಅಯೋಧ್ಯೆಯಲ್ಲಿ ಭರತನಾಟ್ಯ ಸೇವೆ.







ಮುಂಬಯಿಯ ಖ್ಯಾತ ಭರತನಾಟ್ಯ ಕಲಾವಿದೆ ಡೊಂಬಿವಲಿಯ ರಿತಿಕ ಶಂಕರ್ ಸುವರ್ಣರವರು ಮಾರ್ಚ್ 3 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ಭರತನಾಟ್ಯದ ಮೂಲಕ ಶ್ರೀ ಬಾಲ ರಾಮ ದೇವರ ಸೇವೆ ಮಾಡಿದರು.

ಈ ಸಂಧರ್ಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ರೀತಿಕರವರನ್ನು ಹರಸಿದರು. ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ , ಉಡುಪಿ ಸುವರ್ಧನ್ ನಾಯಕ್ ಹಾಗೂ ಮುಂಬಯಿ ಸ್ಯಾಕ್ಸೋಫೋನ್ ವಾದಕ ಹರೀಶ್ ಪೂಜಾರಿ ಯಾತ್ರೆಗೆ ಸಹಕರಿಸಿದ್ದರು.

ಡೊಂಬಿವಲಿ ಪಶ್ಚಿಮದ ಶಂಕರ್ ಸುವರ್ಣ ಹಾಗೂ ನಂದ ಸುವರ್ಣ ದಂಪತಿಗಳ ಸುಪುತ್ರಿ ಆಗಿದ್ದು, ಅಂತಾರಾಷ್ಟ್ರೀಯ ಖ್ಯಾತಿಯ ಭರತನಾಟ್ಯ ಕಲಾವಿದ ಪವಿತ್ರ ಭಟ್ ಹಾಗೂ ಅಪರ್ಣ ಶಾಸ್ತ್ರಿ ಭಟ್ ಅವರ ಶಿಷ್ಯೆ ಆಗಿರುವರು.



Related posts

ಮುಂಬೈ : ಥಾಣೆಯಲ್ಲಿ ಪೈಪ್‌ಲೈನ್ ಸೋರಿಕೆ: ಏಪ್ರಿಲ್ 11 ರಿಂದ 24 ಗಂಟೆಗಳ ಕಾಲ ನೀರು ಸರಬರಾಜು ಸ್ಥಗಿತ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (03/07/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನವಿಶ್ವ ಸುದ್ದಿ :

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk

ಉಡುಪಿ: ನಾರಾಯಣಗುರು ಸಂದೇಶ ಸಾಮರಸ್ಯ ಜಾಥಾ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk

ತೀಯಾ ಫ್ಯಾಮಿಲಿ (ತೀಯಾ ಸಮಾಜ) ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk