April 2, 2025
ಸುದ್ದಿ

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರು   ಯು.ಟಿ. ಖಾದರ್ ರವರಿಗೆ  ಗೌರವ:

   ಮಂಗಳೂರು ಮಾ 15.      ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ  ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ  ಕೊಡಿಸುವಲ್ಲಿ

 ಅಭೂತ ಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ   ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

         ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಯವರು ಉಪಸ್ಥಿತರಿದ್ದರು.

Related posts

ಡಾ. ಕಾತ್ಯಾಯಿನಿ ಕುಂಜಿಬೆಟ್ಟು ರಚಿತ ಕವನ ಸಂಕಲನ “ತಂಬೂರಿ” ಹಾಗೂ ‘ಕಾಯ ತಂಬೂರಿ’ ನಾಟಕ ಕೃತಿ ಬಿಡುಗಡೆ

Mumbai News Desk

ಕತಾರ್ ಬಂಟರ ಸಂಘದ ಪದಾಧಿಕಾರಿಗಳಿಗೆ ಒಕ್ಕೂಟದಿಂದ ಗೌರವ. 

Mumbai News Desk

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್ ಗೆ ಶಿಲಾನ್ಯಾಸ* ಉತ್ತಮ ನಾಯಕತ್ವ ಇದ್ದರೆ ಎಲ್ಲವೂ ಸಾಧ್ಯ: ತೋನ್ಸೆ ಆನಂದ ಶೆಟ್ಟಿ*

Mumbai News Desk

ಕುಲಾಲ ಸಂಘ ಮುಂಬಯಿಯ ಮುಖವಾಣಿ “ಅಮೂಲ್ಯ” ದ ಬೆಳ್ಳಿ ಹಬ್ಬ ಸಮಾರೋಪ . ವಿಶೇಷ ಸಂಚಿಕೆ ಲೋಕಾರ್ಪಣೆ.

Mumbai News Desk