30 C
Mumbai
April 24, 2026
Mumbai News Kannada
ಸುದ್ದಿ

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ





ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರು   ಯು.ಟಿ. ಖಾದರ್ ರವರಿಗೆ  ಗೌರವ:

   ಮಂಗಳೂರು ಮಾ 15.      ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ  ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ  ಕೊಡಿಸುವಲ್ಲಿ

 ಅಭೂತ ಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ   ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

         ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಯವರು ಉಪಸ್ಥಿತರಿದ್ದರು.



Related posts

*ನಿವೃತ್ತ ಪೊಲೀಸ್ ಉಪ ಅಧೀಕ್ಷಕ ಹರಿಶ್ಚಂದ್ರ ಹೆಜಮಾಡಿ ಇನ್ನಿಲ್ಲ

Mumbai News Desk

ಕ್ರೈಸ್ತ ಧರ್ಮದ ಪರಮೋಚ್ಚ ನಾಯಕ ಪೋಪ್ ಫ್ರಾನ್ಸಿಸ್ ನಿಧನ.

Mumbai News Desk

ಕುಲಾಲ ಸಂಘ ಮುಂಬೈ: ಚರ್ಚ್‌ಗೇಟ್–ದಹಿಸರ್ ಸಮಿತಿಯಿಂದ ಮಂತ್ರಾಲಯ ಪುಣ್ಯಕ್ಷೇತ್ರ ದರ್ಶನ

Mumbai News Desk

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನ

Mumbai News Desk