30.5 C
Mumbai
June 8, 2026
Mumbai News Kannada
ಸುದ್ದಿ

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ





ಸಹಕರಿಸಿದ ವಿಧಾನ ಸಭೆಯ ಸಭಾಧ್ಯಕ್ಷರು   ಯು.ಟಿ. ಖಾದರ್ ರವರಿಗೆ  ಗೌರವ:

   ಮಂಗಳೂರು ಮಾ 15.      ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿ ಅವರ ಕನಸಿನ ಯೋಜನೆಗಳ  ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ  ಕೊಡಿಸುವಲ್ಲಿ

 ಅಭೂತ ಪೂರ್ವ ಸಹಕಾರ ನೀಡಿ ಕರ್ನಾಟಕ ವಿಧಾನ ಸಭೆಯ ಸಭಾಧ್ಯಕ್ಷರಾದ   ಯು. ಟಿ. ಖಾದರ್ ರವರನ್ನು ಒಕ್ಕೂಟದ ಪರವಾಗಿ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಹಾಗೂ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿಯವರು ಅಭಿನಂದಿಸಿ ಕೃತಜ್ಞತೆ ಸಲ್ಲಿಸಿದರು.

         ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಕೋಶಾಧಿಕಾರಿ  ಕೊಲ್ಲಾಡಿ ಬಾಲಕೃಷ್ಣ ರೈ ಯವರು ಉಪಸ್ಥಿತರಿದ್ದರು.



Related posts

ಬಜೆಟ್ ನಲ್ಲಿ ನಿರ್ಲಕ್ಷ್ಯ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಗ್ರಹ* ಬಂಟರ ಅಭಿವೃದ್ದಿ ನಿಗಮ ಸ್ಥಾಪಿಸಿ : ಐಕಳ ಹರೀಶ್ ಶೆಟ್ಟಿ

Mumbai News Desk

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (06/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧೀಶರಿಂದ ಯೋಗಿ ಆದಿತ್ಯನಾಥ್ ಇವರ ಭೇಟಿ.

Mumbai News Desk

ದಿವಿಜ ಚಂದ್ರಶೇಖರ್ ನಿಧನ

Mumbai News Desk

ಮಾರಣಕಟ್ಟೆ ಮೇಳದ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಲ್ಲಿ ‘ ರಾಮಾಂಜನೇಯ.. ಕನಕಾಂಗಿ ಕಲ್ಯಾಣ’ ಯಕ್ಷಗಾನ ಪ್ರದರ್ಶನ

Mumbai News Desk