32 C
Mumbai
March 7, 2026
Mumbai News Kannada
ಕರಾವಳಿ

 ಕಾಪು ಲೀಲಾಧರ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ,





   ಶಿರ್ವ  ಮಾ 15.   ಕಾಪು ಪರಿಸರದ ಜನಪ್ರಿಯ ಸಂಘಟಕ   ಸಮಾಜ ರತ್ನ ಲೀಲಾಧರ ಶೆಟ್ಟಿ ಸ್ಮರಣಾರ್ಥ ಅವರ ಅಭಿಮಾನಿ ಬಳಗದ ವತಿಯಿಂದ ಸಮಾಜಸೇವಕ ಸೂರಿ ಶೆಟ್ಟಿ ಕಾಪು ಅವರ ನೇತೃತ್ವದಲ್ಲಿ ಅಜ್ಜರಕಾಡಿನ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರಕ್ತದಾನ ಶಿಬಿರ  ಶಿರ್ವ ಕೊಲ್ಲಬೆಟ್ಟು ಸಂಘಮಿತ್ರ ಆವರಣದಲ್ಲಿ ನಡೆಯಿತು.

ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ ಶಾಸಕ ಲಾಲಾಜಿ ಮೆಂಡನ್, ಮುಂಬಯಿ ಉದ್ಯಮಿ ತುಳು ಕೂಟ ಫೌಂಡೇಶನ್ ನಾಲಸಪುರ ಈ ಅಧ್ಯಕ್ಷ ಶಶಿಧರ ಕೆ ಶೆಟ್ಟಿ ಇನ್ನಂಜೆ, ಜಿಲ್ಲಾ ಸರಕಾರಿ ಆಸ್ಪತ್ರೆಯ ಸರ್ಜನ್ ಡಾ| ವೀಣಾ,ಡಾ। ಮಂಜುಶ್ರೀ ಪೈ, ಮಜೂರು ಗ್ರಾ.ಪಂ. ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಕುತ್ಯಾರು ಕೇಂಜ ಸಾಯಿನಾಥ ಶೆಟ್ಟಿ, ಕರಂದಾಡಿ ಪ್ರೇಮನಾಥ ಶೆಟ್ಟಿ ಕರಂದಾಡಿ ಕುಟಚಾದ್ರಿ,

ಮೋಹನ ಶೆಟ್ಟಿ, ಶಿರ್ವ ಬಂಟರ ಸಂಘದ ಅಧ್ಯಕ್ಷ ವೀರೇಂದ್ರ ಶೆಟ್ಟಿ ಪಂಜಿಮಾರು, ಕರಂದಾಡಿ ಶ್ರೀ ಬ್ರಹ್ಮಲಿಂಗೇಶ್ವರ ಭಜನ ಮಂಡಳಿಯ ಅಧ್ಯಕ್ಷ ಶ್ರೀಧರ ಶೆಟ್ಟಿಗಾರ್, ಕುತ್ಯಾರು ಯುವಕ ಮಂಡಲದ ಅಧ್ಯಕ್ಷ ಸುಶಾಂತ್ ಶೆಟ್ಟಿ ಶಿರ್ವ ಮಹಾಲಸಾ ನಾರಾಯಣೀ ಭಜನ ಮಂಡಳಿಯ ಅಧ್ಯಕ್ಷ ಜಿ. ಶ್ರೀನಿವಾಸ ಶೆಣೈ, ಜತ್ರಬೆಟ್ಟು ಶ್ರೀ ಸತ್ಯನಾಥ ಭಜನ ಮಂಡಳಿಯ ಅಧ್ಯಕ್ಷ ಸೂರಜ್ ಸುಳ್ಳೇದು, ಶಿರ್ವ ಮಹಿಳಾ ಮಂಡಲದ ಅಧ್ಯಕ್ಷೆ ಡಾ| ಸ್ಫೂರ್ತಿ ಪಿ. ಶೆಟ್ಟಿ ,ಶಿರ್ವ ವಿಶ್ವ ಬ್ರಾಹ್ಮಣ ಯುವ ಸಂಗಮದ ಅಧ್ಯಕ್ಷ ಉಮೇಶ್ ಆಚಾರ್ಯ, ಕಾಪು

ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ ಉದ್ಯಾವರ, ಶಿರ್ವ ಅಟ್ಟಿಂಜೆ ಹೇಮಲತಾ ಶಂಭು ಶೆಟ್ಟಿ ,ಉದ್ಯಮಿ ರವೀಂದ್ರ ಶೆಟ್ಟಿ ಕೊಲ್ಲಬೆಟ್ಟು, ಸುಕನ್ಯಾ ಶೆಟ್ಟಿ, ಭಾಸ್ಕರ ಶೆಟ್ಟಿ ,ವಾಸುದೇವ ಶೆಟ್ಟಿ,ಹಿರಿಯರಾದ ಜಿ. ವಸಂತ ಶೆಣೈ, ಪರಿಸರದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರು, ರಕ್ತದಾನಿಗಳು, ಲೀಲಾಧರ ಶೆಟ್ಟಿ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು. ರಕ್ತದಾನಿಗಳಿಂದ ಒಟ್ಟು 136 ಯೂನಿಟ್ ರಕ್ತ ಸಂಗ್ರಹವಾಯಿತು. ಉದ್ಯಾವರ ಶೈಲೇಶ್ ಮತ್ತು ಬಳಗದಿಂದ ಭಜನೆ ನಡೆಯಿತು



Related posts

ಯಕ್ಷ ಧ್ರುವ ಕೇಂದ್ರ ಮಹಿಳಾ ಘಟಕದ ವಾರ್ಷಿಕೋತ್ಸವ

Mumbai News Desk

ಜ 5 ರಂದು ಕೆಲ್ಲಪುತ್ತಿಗೆ ಶ್ರೀ ಧರ್ಮಶಾಸ್ತ ಭಕ್ತವೃಂದ ದ21ನೇ ವರ್ಷದಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಯಕ್ಷಗಾನ ಪ್ರದರ್ಶನ

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮರಬಳ್ಳಿ, ಹೊನ್ನಾವರ : ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ

Mumbai News Desk

ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ಶಂಕರಪುರ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ.

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟವಿಶ್ವ ಬಂಟರ ಸಮ್ಮೇಳನ .

Mumbai News Desk

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk