April 2, 2025
ಪ್ರಕಟಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

ಮಾ.16: ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಶ್ರೀ ಸಾಯಿ ಈಶ್ವರ್ ಗುರೂಜಿ ರವರ ಪುಣ್ಯ ಮಹಾ ಸಂಕಲ್ಪದಂತೆ ಪ್ರತಿ ವರ್ಷ ಮಾರ್ಚ್ 16 ರಂದು ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಆಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ಇರುವ ಪ್ರಾಣಿ ಪಕ್ಷಿ ಮೋಕ್ಷ ಕಟ್ಟೆಗೆ ನೀರು/ಹಾಲೆರೆದು ಗಂಟೆ ಕಟ್ಟಬಹುದು. ನಾವು ಸಾಕಿ ಬೆಳೆಸಿದ ಪ್ರಾಣಿ ಪಕ್ಷಿಗಳು ವೃತ್ತಪಟ್ಟಿದ್ದರೆ ಅವುಗಳ ನೆನಪು ಸದ್ಗತಿ-ಮೋಕ್ಷಕ್ಕಾಗಿ ಪ್ರಾರ್ಥಿಸಲು ಅವಕಾಶವಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.

Related posts

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

  ನ 14 ರಂದು ಡೊಂಬಿವಲಿ  ಶ್ರೀ ಜಗದಂಬ  ಮಂದಿರದಲ್ಲಿ ದೀಪೋತ್ಸವ

Mumbai News Desk

ಕಲ್ಚರಲ್ ಟೀಮ್ ಭಿವಂಡಿ : ನ. 17ರಂದು 5ನೇ ವಾರ್ಷಿಕೋತ್ಸವ

Mumbai News Desk

ನ 9ಮತ್ತು 10: ಮುಂಬಯಿಯಲ್ಲಿ ಶಿವಪುರ್ಸಾದ ಬಬ್ಬರ್ಯೆ ತುಳು ನಾಟಕ. ಮಾಯಾನಗರಿಯಲ್ಲಿ ಬಬ್ಬರ್ಯನ ಮಾಯೆ

Mumbai News Desk

ಪನ್ವೇಲ್  ನಗರಸೇವಕ  ಸಂತೋಷ್ ಜಿ. ಶೆಟ್ಟಿಯವರ ಮುಂದಾಳುತ್ವದಲ್ಲಿ, ಎ. 7: ಥಾಣೆ ಯಲ್ಲಿ  ತುಳು – ಕನ್ನಡಿಗರ ಮಹಾ ಸಮಾವೇಶ

Mumbai News Desk