July 23, 2026
Mumbai News Kannada
ಪ್ರಕಟಣೆ

ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.







ಶ್ರೀ ಕ್ಷೇತ್ರ ಶಂಕರಪುರದಲ್ಲಿ ನಾಳೆ (ಮಾ.16) ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ.

ಮಾ.16: ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಶ್ರೀ ಸಾಯಿ ಈಶ್ವರ್ ಗುರೂಜಿ ರವರ ಪುಣ್ಯ ಮಹಾ ಸಂಕಲ್ಪದಂತೆ ಪ್ರತಿ ವರ್ಷ ಮಾರ್ಚ್ 16 ರಂದು ವಿಶ್ವ ಪ್ರಾಣಿ ಪಕ್ಷಿ ಮೋಕ್ಷ ದಿನಾಚರಣೆ ಆಚರಣೆಯ ಪ್ರಯುಕ್ತ ಶ್ರೀ ಕ್ಷೇತ್ರ ಶಂಕರಪುರದ ಆವರಣದಲ್ಲಿ ಇರುವ ಪ್ರಾಣಿ ಪಕ್ಷಿ ಮೋಕ್ಷ ಕಟ್ಟೆಗೆ ನೀರು/ಹಾಲೆರೆದು ಗಂಟೆ ಕಟ್ಟಬಹುದು. ನಾವು ಸಾಕಿ ಬೆಳೆಸಿದ ಪ್ರಾಣಿ ಪಕ್ಷಿಗಳು ವೃತ್ತಪಟ್ಟಿದ್ದರೆ ಅವುಗಳ ನೆನಪು ಸದ್ಗತಿ-ಮೋಕ್ಷಕ್ಕಾಗಿ ಪ್ರಾರ್ಥಿಸಲು ಅವಕಾಶವಿದೆ ಎಂದು ಮಠದ ಪ್ರಕಟಣೆ ತಿಳಿಸಿದೆ.



Related posts

ಆದಿ ಕಿಲ್ಲಾಡಿ ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ದೈವಸ್ಥಾನ, ಕಿಲ್ಪಾಡಿ, ಮೂಲ್ಕಿ : ಫೆ. 7ಕ್ಕೆ. ಸಿರಿಸಿಂಗಾರದ ನೇಮೋತ್ಸವ

Mumbai News Desk

ಮಲಾಡ್ ಕುರಾರ್  ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ: ಡಿ.1ರಂದು ಅಖಂಡ ಹರಿನಾಮ ಸಂಕೀರ್ತನೆ

Mumbai News Desk

ಕರ್ನಾಟಕ ಸಂಘ, ಕಲ್ಯಾಣ : ಮೇ 1ರಂದು ಮಹಾರಾಷ್ಟ್ರ ದಿನಾಚರಣೆ

Mumbai News Desk

ಅ.21, ಸಾಯಿಬಾಬಾ ಪೂಜಾ ಸಮಿತಿ ಕಾಲಘೋಡ ಇದರ 55ನೇ ವಾರ್ಷಿಕ ಮಹಾಪೂಜೆ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ, ಇರಾನಿ ಕಾಲೋನಿ ಮಲಾಡ್.ಭಕ್ತಿ ಸಂಭ್ರಮದೊಂದಿಗೆ ಶನಿ ಜಯಂತಿ ಆಚರಣೆ.

Mumbai News Desk