32 C
Mumbai
March 7, 2026
Mumbai News Kannada
ಪ್ರಕಟಣೆ

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,






ಮುಂಬಯಿ ಮಾ 16.ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರು, ಮಾರ್ಚ್ 17 ರಂದು
ಮುಂಬೈಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ನವಿ ಮುಂಬೈಯ ನ್ಯೂ ಪನ್ವೆಲ್ ಪೂರ್ವ ದ ಭಗತ್ ವಾಡಿಯ ರಾಜೀವ್ ಗಾಂಧಿ ಮೈದಾನದ ಹತ್ತಿರ ಸೆಕ್ಟರ್ 11,ರಲ್ಲಿರುವ ಹೋಟೆಲ್ “ಸ್ಪೈಸ್ ವಾಡಿ”ಇಲ್ಲಿ ಸಂಜೆ 7 ಗಂಟೆಗೆ ಮುಂಬೈ ಮತ್ತು ನವಿ ಮುಂಬೈಯ ತಮ್ಮ ಅಭಿಮಾನಿಗಳೊಂದಿಗೆ ಮಾತುಕತ ನಡೆಸಲಿದ್ದಾರೆ,


ಈ ಸಭೆಯಲ್ಲಿ ಅವರ ಅಭಿಮಾನಿಗಳು
ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಕ್ಯಾ.ಬ್ರಿಜೇಶ್ ಚೌಟ ಅಭಿಮಾನಿ ಬಳಗ ಮುಂಬೈ ಮತ್ತುನವಿ ಮುಂಬೈಯ ಪನ್ವೆಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಅವರು ವಿನಂತಿಸಿಕೊಂಡಿದ್ದಾರೆ.



Related posts

ಜು.21, ಶ್ರೀ ನಿತ್ಯಾನಂದ ಸೇವಾ ಸಂಸ್ಥೆ ಮೀರಾಭಾಯಂದರ್ ವತಿಯಿಂದ ಗುರುಪೂರ್ಣಿಮೆ ಆಚರಣೆ.

Mumbai News Desk

ಕೀರ್ತಿ ಶೇಷ ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ ಮತ್ತು ಯಕ್ಷಗಾನ ಸಮಾರಾಧನೆಯ ತ್ರಿಶಂತ್ ಉತ್ಸವವ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಆ.16 ರಂದು ಶ್ರೀ ಜಗದಂಬ ಮಂದಿರ(ರಿ) ಡೊಂಬಿವಲಿಯಲ್ಲಿ ವರಮಹಾಲಕ್ಷ್ಮಿ ಪೂಜೆ.

Mumbai News Desk

ಫೆ.1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ; ಪ್ರಶಸ್ತಿ ಪ್ರದಾನ

Mumbai News Desk

ಕುಮಾರ ಕ್ಷತ್ರಿಯ ಸಂಘ ಮುಂಬಯಿ: ಫೆ. 22ರಂದು ವಾರ್ಷಿಕ ಮಹಾಪೂಜೆ, ಮಹಾಸಭೆ

Mumbai News Desk

ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರು : ಮಾ. 8ರಂದು ಜಾಗತಿಕ ಮಹಿಳಾ ದಿನಾಚರಣೆ

Mumbai News Desk