September 6, 2026
Mumbai News Kannada
ಪ್ರಕಟಣೆ

ಮಾ.17 ರಂದು ಕ್ಯಾ. ಬ್ರಿಜೇಶ್ ಚೌಟ ಮುಂಬೈ ಬೇಟಿ, ನ್ಯೂ ಪನ್ವೆಲ್ ನಲ್ಲಿ ಅಭಿಮಾನಿಗಳ ಸಭೆ,






ಮುಂಬಯಿ ಮಾ 16.ಭಾರತೀಯ ಜನತಾ ಪಾರ್ಟಿಯಿಂದ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕ್ಯಾ.ಬ್ರಿಜೇಶ್ ಚೌಟ ಅವರು, ಮಾರ್ಚ್ 17 ರಂದು
ಮುಂಬೈಗೆ ಆಗಮಿಸಲಿದ್ದು ಈ ಸಂದರ್ಭದಲ್ಲಿ ನವಿ ಮುಂಬೈಯ ನ್ಯೂ ಪನ್ವೆಲ್ ಪೂರ್ವ ದ ಭಗತ್ ವಾಡಿಯ ರಾಜೀವ್ ಗಾಂಧಿ ಮೈದಾನದ ಹತ್ತಿರ ಸೆಕ್ಟರ್ 11,ರಲ್ಲಿರುವ ಹೋಟೆಲ್ “ಸ್ಪೈಸ್ ವಾಡಿ”ಇಲ್ಲಿ ಸಂಜೆ 7 ಗಂಟೆಗೆ ಮುಂಬೈ ಮತ್ತು ನವಿ ಮುಂಬೈಯ ತಮ್ಮ ಅಭಿಮಾನಿಗಳೊಂದಿಗೆ ಮಾತುಕತ ನಡೆಸಲಿದ್ದಾರೆ,


ಈ ಸಭೆಯಲ್ಲಿ ಅವರ ಅಭಿಮಾನಿಗಳು
ವಿವಿಧ ಸಂಘ-ಸಂಸ್ಥೆಯ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ ಕ್ಯಾ.ಬ್ರಿಜೇಶ್ ಚೌಟ ಅಭಿಮಾನಿ ಬಳಗ ಮುಂಬೈ ಮತ್ತುನವಿ ಮುಂಬೈಯ ಪನ್ವೆಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಅವರು ವಿನಂತಿಸಿಕೊಂಡಿದ್ದಾರೆ.



Related posts

 ವರ್ಲಿ :ಅಪ್ಪಾಜಿ ಬೀಡು ಫೌಂಡೇಶನ್  ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ವಿಭಾಗ ಜು 28:ಆಟಿದ ಕೂಟ.

Mumbai News Desk

ಮಧೂರು ಶ್ರೀ ಮದನಂತೇಶ್ವರ ಸಿದ್ದಿವಿನಾಯಕ ಕ್ಷೇತ್ರ, ಕಾಸರಗೋಡು, ಮುಂಬೈ ಘಟಕ ಡಿ 21.ಬ್ರಹ್ಮಕಲಶೋತ್ಸವದ ವಿಶೇಷ ಸಭೆ.

Mumbai News Desk

ವರ್ಲಿ : ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ (ರಿ), ನ 17 ರಂದು ಮಾಲೆ ಧಾರಣೆ

Mumbai News Desk

ಹಿಂದೂ ಸಂಗಮ ಆಯೋಜನಾ ಸಮಿತಿ ಮೂಲ್ಕಿ : ಜ. 25ರಂದು “ಭವ್ಯ ಹಿಂದೂ ಸಂಗಮ”

Mumbai News Desk

ಮೊಗವೀರ ಮಹಾಜನ ಸೇವಾ ಬಗ್ವಾಡಿ ಹೋಬಳಿ , ಮುಂಬೈ : ಆ.22ರಂದು ವಿದ್ಯಾರ್ಥಿವೇತನ, ಪ್ರತಿಭಾ ಪುರಸ್ಕಾರ ಹಾಗೂ ಸಾಂಸ್ಕೃತಿಕ ವೈಭವ

Mumbai News Desk

ಡಿ.17 ರಂದು ಡೊಂಬಿವಲಿ ಜನ ಗಣ ಮನ ಶಾಲಾ ವಠಾರದಲ್ಲಿ “ಕಂಸ ದಿಗ್ವಿಜಯ ಕಂಸ ವಧೆ” ಪೌರಾಣಿಕ ಯಕ್ಷಗಾನ

Mumbai News Desk