32 C
Mumbai
March 7, 2026
Mumbai News Kannada
ಸುದ್ದಿ

ಸದಾನಂದ ಪೂಜಾರಿ ಆಕಸ್ಮಿಕ ಸಾವು





ಕಾರ್ಕಳದ ಕುಕ್ಕುಂದೂರು ನಿವಾಸಿ ಸದಾನಂದ ಪೂಜಾರಿ (40) ಅವರು ಮಾ.16ರಂದು ರಾತ್ರಿ ಕಾಲು ಜಾರಿ ತೆರೆದ ಬಾವಿಗೆ ಬಿದ್ದು ಮೃತಪಟ್ಟ ಅಘಾತಕಾರಿ ಘಟನೆ ತಡವಾಗಿ ತಿಳಿದು ಬಂದಿದೆ.
ರಾತ್ರಿ ಮನೆಯಲ್ಲಿ ಮಲಗಿದ್ದ ಅವರ ಮೃತ ದೇಹ ಮರುದಿನ ಬೆಳ್ಳಿಗೆ ತೆರೆದ ಬಾವಿಯಲ್ಲಿ ಪತ್ತೆಯಾಗಿತ್ತು.
ಭಾರತ್ ಬ್ಯಾಂಕ್ ನ ಉದ್ಯೋಗಿಯಾಗಿದ್ದ ಅವರು ಬೆಂಗಳೂರು ಶಾಖೆಯಲ್ಲಿ ಸೇವೆಗೈಯ್ಯುತಿದ್ದರು. ಸಮಾಜ ಮುಖಿ ಕಾರ್ಯಗಳಲ್ಲಿ ಕ್ರಿಯಾಶೀಲರಾಗಿದ್ದ ಅವರು ಮುಂಬಯಿ ಹಾಗೂ ಬೆಂಗಳೂರಿನ ಕೆಲವು ಸಂಘಟನೆಗಳಲ್ಲಿ ತೊಡಗಿಕೊಂಡು ಸೇವಾ ನಿರತರಾಗಿದ್ದರು.ಅವರು ಸೇವಾಲಯ ಸೇವಾ ಸಮಿತಿ ಟ್ರಸ್ಟ್ ಎಂಬ ಸಂಸ್ಥೆಯ ಮೂಲಕ ಹಲವಾರು ಜನಪರ ಕಾರ್ಯಗಳನ್ನು ಹಮ್ಮಿಕೊಂಡು ಜನಪ್ರಿಯರಾಗಿದ್ದರು.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿರುವರು.



Related posts

ಕೋಡಿಕಲ್: ವಿಶ್ವ ಭಾರತಿ ಫ್ರೆಂಡ್ಸ್ ಸರ್ಕಲ್ (ರಿ) ನೂತನ ಅಧ್ಯಕ್ಷರಾಗಿ ಶೀನ ನಾಯ್ಕ್ ಪರ್ಪುಲಾಡಿ ಆಯ್ಕೆ

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಬೋಂಬೆ ಬಂಟ್ಸ್ ಅಸೋಷಿಯೇಶನ ನೂತನ ಅಧ್ಯಕ್ಷರಾಗಿ ನ್ಯಾಯವಾದಿ ಡಿ ಕೆ ಶೆಟ್ಟಿ ಆಯ್ಕೆ

Mumbai News Desk

ಬಟ್ಟೆ ಕುದ್ರು ದುರ್ಗಿ ಶ್ರೀಯಾನ್ ನಿಧನ.

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk