April 2, 2025
ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ

    ಮಂಗಳೂರು,  ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ. 

ಜಗನ್ನಾಥ ಚೌಟ ಆಯ್ಕೆಗೆ  ಬಂಟರ ಸಂಘ ಮುಂಬಯಿ ಯ ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ   ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ,
ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ ದಾಣಾ, ಬಂಟರ ಸಂಘ ಮುಂಬೈ ಯಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ

Related posts

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ತುಳು ಕೂಟದ ಫೌಂಡೇಶನ್, ನಲ್ಲಸೋಪಾರ , ಶ್ರೀದೇವಿ ಯಕ್ಷಕಲಾ ನಿಲಯ ವಿರಾರ್-ನಲ್ಲಸೋಪರ  ವಾರ್ಷಿಕೋತ್ಸವ ದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ರಂಗಚಾವಡಿ” ವರ್ಷದ ಹಬ್ಬ, ಹಿರಿಯ ರಂಗಕರ್ಮಿ ಲಯನ್ ಕಿಶೋರ್ ಡಿ.ಶೆಟ್ಟಿ ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ* 

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk