July 23, 2026
Mumbai News Kannada
ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ







    ಮಂಗಳೂರು,  ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ. 

ಜಗನ್ನಾಥ ಚೌಟ ಆಯ್ಕೆಗೆ  ಬಂಟರ ಸಂಘ ಮುಂಬಯಿ ಯ ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ   ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ,
ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ ದಾಣಾ, ಬಂಟರ ಸಂಘ ಮುಂಬೈ ಯಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ



Related posts

ಬೊಯಿಸರ್ ಸೋಮೇಶ್ವರ ಮಂದಿರದ 15 ನೆಯ ವರ್ಧಂತ್ಯುತ್ಸವ ಸಂಪನ್ನ.

Mumbai News Desk

ಇಶಾನ್ ಅಂಚನ್ ಗೆ, ಜೇ ಇ ಮೈನ್ಸ್ ನಲ್ಲಿ 99.29% ಅಂಕ

Mumbai News Desk

ವಿಶ್ವಕಪ್ ವಿಜೇತ ಕಬ್ಬಡ್ಡಿ ತಂಡದ ಆಟಗಾರ್ತಿ ಕು. ಧನಲಕ್ಷ್ಮಿ ಪೂಜಾರಿಗೆ ಮುಖ್ಯಮಂತ್ರಿಗಳಿಂದ ಅಭಿನಂದನೆ: 5 ಲಕ್ಷ ರೂಪಾಯಿ ಪ್ರೋತ್ಸಾಹ ಧನ ಘೋಷಣೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (29/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk