September 6, 2026
Mumbai News Kannada
ಸುದ್ದಿ

ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಜಗನ್ನಾಥ ಚೌಟ ಬದಿಗುಡ್ಡೆ ನೇಮಕ





    ಮಂಗಳೂರು,  ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರು ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಮಾನ್ಯ ಜಿಲ್ಲಾಧಿಕಾರಿಯವರು ಅಧ್ಯಕ್ಷರು ಹಾಗೂ ಸಹಾಯಕ ಆಯುಕ್ತರು ಕಾರ್ಯದರ್ಶಿಯಾಗಿರುವ ಜಗನ್ನಾಥ ಚೌಟ ಬದಿಗುಡ್ಡೆ ಅವರು ಜಿಲ್ಲಾ ಧಾರ್ಮಿಕ ಪರಿಷತ್ ಸಮಿತಿಯ ಸದಸ್ಯರಾಗಿ ಮುಂದಿನ 4 ವರ್ಷಗಳವರೆಗೆ ಕರ್ನಾಟಕ ಸರಕಾರದಿಂದ ನೇಮಕಗೊಂಡಿದ್ದಾರೆ.

ಇವರು ಶ್ರೀ ಶರಭೇಶ್ವರ ದೇವಸ್ಥಾನ ಸರಪಾಡಿ ಜೀರ್ಣೋದ್ಧಾರ ಸಮಿತಿ ಕಾರ್ಯಧ್ಯಕ್ಷರಾಗಿದ್ದಾರೆ. ಮಾತ್ರವಲ್ಲದೆ ಬಿ.ಸಿ.ರೋಡು ಪೊಲೀಸ್ ಲೈನ್ ಅನ್ನಪೂರ್ಣೇಶ್ವರೀ ನಾಗದೇವರ ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ (ರಿ.) ನ ಗೌರವ ಅಧ್ಯಕ್ಷರಾಗಿದ್ದಾರೆ. 

ಜಗನ್ನಾಥ ಚೌಟ ಆಯ್ಕೆಗೆ  ಬಂಟರ ಸಂಘ ಮುಂಬಯಿ ಯ ಕ್ರೀಡಾ ವಿಭಾಗದ ಕಾರ್ಯಧ್ಯಕ್ಷ   ಮಾಣಿ ಗುತ್ತು ಶಿವಪ್ರಸಾದ್ ಆರ್ ಶೆಟ್ಟಿ,
ಕಲ್ಲಾಜೆ ಗುತ್ತು ಸುಹಾಸ್ ಆರ್ ರೈ ದಾಣಾ, ಬಂಟರ ಸಂಘ ಮುಂಬೈ ಯಮೀರಾ ಭಯಂದರ್ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ಹರೀಶ್ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ



Related posts

ಜಾಗತಿಕ ಬಂಟರ ಸಂಘಗಳ  ಒಕ್ಕೂಟದ ವಿಶೇಷ ಸಭೆ, ಶಶಿರೇಖಾ ಆನಂದ ಶೆಟ್ಟಿ ಓಪನ್ ಏರ್ ಗಾರ್ಡನ್” ನ ನಿರ್ಮಾಣ  ಪರಿಶೀಲನೆ

Mumbai News Desk

ಕರ್ನಾಟಕ ಸಮಾಜ ಸೂರತ್. ಕರ್ನಾಟಕ ರಾಜ್ಯೋತ್ಸವ ಸಂಭ್ರಮ, ಗದಾಯುದ್ಧ ಯಕ್ಷಗಾನ ಪ್ರದರ್ಶನ.

Mumbai News Desk

ಬಿಲ್ಲವ ಮಹಾಮಂಡಲದ ಅಧ್ಯಕ್ಷರಾದ ಸೂರ್ಯಕಾಂತ್ ಜೆ ಸುವರ್ಣರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

Mumbai News Desk

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯ ಬೋರಿವಲಿ ಪದ್ಮನಾಭ್ ಎ ಶೆಟ್ಟಿ ನಿಧನ 

Mumbai News Desk

ತಮಿಳುನಾಡು ಬಿಜೆಪಿಗೆ ಅಣ್ಣಾಮಲೈ ದಿಢೀರ್ ರಾಜೀನಾಮೆ: ಸ್ವಂತ ಪಕ್ಷ ಸ್ಥಾಪನೆಯ ಊಹಾಪೋಹ ತೀವ್ರ

Mumbai News Desk

ಸಚಿವೆ ಲಕ್ಶ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ : ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬಂಧನ

Mumbai News Desk