30.9 C
Mumbai
June 8, 2026
Mumbai News Kannada
ಸುದ್ದಿ

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,





ಬಂಟ್ವಾಳ ಮಾ21.ಹೊಕ್ಕಾಡಿಗೋಳಿ-ಕೊಡಂಗೆ, ಬಂಟ್ವಾಳ ತಾಲೂಕು ಇಲ್ಲಿ ಮಾ 16 ಶನಿವಾರ ವೀರ ವಿಕ್ರಮ ಜೋಡುಕರೆ ಕಂಬಳ ವಿಜೃಂಭಣೆಯಿಂದ ನಡೆಯಿತು.
ಕಂಬಳ ನಡೆಸಲು ಜಾಗವನ್ನು ದಾನ ರೂಪವಾಗಿ ನೀಡಿ ದಿ| ಕೊಡಂಗೆ ರುಕ್ಕಯ ಪೂಜಾರಿ ಎಲಿಯನಡುಗೋಡು ಸಭಾ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಮುಂಬಯಿಯ ಪ್ರಸಿದ್ಧ ಪುರೋಹಿತರೂ, ಅಂತಾರಾಷ್ಟ್ರೀಯ ಮಟ್ಟದ ಜ್ಯೋತಿಷಿ ಡಾ. ಎಂ ಜೆ ಪ್ರವೀಣ್ ಭಟ್ ಅವರನ್ನು ಸನ್ಮಾನಿಸಲಾಯಿತು.

ವೀರ ವಿಕ್ರಮ ಜೋಡುಕರೆ ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಅಧ್ಯಕ್ಷತೆ ವಹಿಸಿದ್ದರು,
ವೇದಿಕೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್,
ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ,ಕರ್ನಾಟಕ ಸರಕಾರದ ಮಾಜಿ ಸಚಿವ ರಮಹನಾಥ ರೈ, ಚಲನಚಿತ್ರ ನಟ ಸಂಗೀತ ನಿರ್ದೇಶಕ ಗುರುಕಿರಣ್, ಮತ್ತಿತರ ಗಣ್ಯರು,ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಬಿಲ್ಲವರ ಎಸೋಸಿಯೇಶನ್ ನ ಸೇವಾದಳದ ಕಾರ್ಯಧ್ಯಕ್ಷ ನಾಗೇಶ್ ಎಂ ಕೋಟ್ಯಾನ್ ನಿಧನ.

Mumbai News Desk

ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಅವರಿಗೆ ಪರಿಸರ ಪ್ರೇಮಿ ಸಮಿತಿಯಿಂದ ಸ್ವಾಗತ.

Mumbai News Desk

ಮತ ಸೌಹರ್ದತೆಗೆ ಸಾಕ್ಷಿಯಾದ ಬಲ್ಲಂಗುಡೇಲು ಶ್ರೀ ಪಾಡಂಗರೆ ಭಗವತೀ ಕ್ಷೇತ್ರ ಸಮಿತಿ

Mumbai News Desk

ಉಡುಪಿ ವಕೀಲರ ಸಂಘದ ಅಧ್ಯಕ್ಷರಾಗಿ ರೆನೋಲ್ಡ್ ಪ್ರವೀಣ್ ಕುಮಾರ್ , ಕಾರ್ಯಕಾರಿ ಸಮಿತಿಗೆ ಬಿ ನಾಗರಾಜ ಆಯ್ಕೆ

Mumbai News Desk

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk

ರಂಗ ಸುದರ್ಶನ (ರಿ) ಸಸಿಹಿತ್ಲು ಇವರಿಂದ, ದೈವ ನಡೆ -ಚಿಂತನ ಮಂಥನ, ರಂಗ ಸ್ನೇಹ ಸಂಗಮ – ಡಾ.ಸುರೇಂದ್ರ ಕುಮಾರ್ ಹೆಗ್ಡೆ “ರಂಗ ಭೀಷ್ಮ” ಬಿರುದು ಪ್ರಧಾನ

Mumbai News Desk