July 23, 2026
Mumbai News Kannada
ಸುದ್ದಿ

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,







ಬಂಟ್ವಾಳ ಮಾ21.ಹೊಕ್ಕಾಡಿಗೋಳಿ-ಕೊಡಂಗೆ, ಬಂಟ್ವಾಳ ತಾಲೂಕು ಇಲ್ಲಿ ಮಾ 16 ಶನಿವಾರ ವೀರ ವಿಕ್ರಮ ಜೋಡುಕರೆ ಕಂಬಳ ವಿಜೃಂಭಣೆಯಿಂದ ನಡೆಯಿತು.
ಕಂಬಳ ನಡೆಸಲು ಜಾಗವನ್ನು ದಾನ ರೂಪವಾಗಿ ನೀಡಿ ದಿ| ಕೊಡಂಗೆ ರುಕ್ಕಯ ಪೂಜಾರಿ ಎಲಿಯನಡುಗೋಡು ಸಭಾ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಮುಂಬಯಿಯ ಪ್ರಸಿದ್ಧ ಪುರೋಹಿತರೂ, ಅಂತಾರಾಷ್ಟ್ರೀಯ ಮಟ್ಟದ ಜ್ಯೋತಿಷಿ ಡಾ. ಎಂ ಜೆ ಪ್ರವೀಣ್ ಭಟ್ ಅವರನ್ನು ಸನ್ಮಾನಿಸಲಾಯಿತು.

ವೀರ ವಿಕ್ರಮ ಜೋಡುಕರೆ ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಅಧ್ಯಕ್ಷತೆ ವಹಿಸಿದ್ದರು,
ವೇದಿಕೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್,
ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ,ಕರ್ನಾಟಕ ಸರಕಾರದ ಮಾಜಿ ಸಚಿವ ರಮಹನಾಥ ರೈ, ಚಲನಚಿತ್ರ ನಟ ಸಂಗೀತ ನಿರ್ದೇಶಕ ಗುರುಕಿರಣ್, ಮತ್ತಿತರ ಗಣ್ಯರು,ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ಸುಧಾಮೂರ್ತಿ ರಾಜ್ಯಸಭೆಗೆ ನೇಮಕ

Mumbai News Desk

ಬೊಯಿಸರ್ ಸೋಮೇಶ್ವರ ಮಂದಿರ :17ನೇ ವರ್ಧಂತ್ಯುತ್ಸವ ಸಂಪನ್ನ  

Mumbai News Desk

ಮುಂಬೈಯ ಬಾಂದ್ರ ಟರ್ಮಿನಸ್ ನಲ್ಲಿ ನೂಕುನುಗ್ಗಲು, ಕಾಲ್ತುಳಿತ; 9 ಮಂದಿಗೆ ಗಾಯ

Mumbai News Desk

ಕಾಪು ಶ್ರೀ ಹೊಸಮಾರಿಗುಡಿ ವ್ಯವಸ್ಥಾಪನಾ ಸಮಿತಿಯಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡಬೇಕು : ಕಾಪು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ವೈ. ಸುಕುಮಾರ್.

Mumbai News Desk

ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಯಕ್ಷಧ್ರುವ ಪಟ್ಲ ದಶಮ ಸಂಭ್ರಮ 2025 ರಾಷ್ಟ್ರೀಯ ಕಲಾ ಸಮ್ಮೇಳನ

Mumbai News Desk

ಜುಲೈ 9 : ಗಣೇಶಪುರಿಯಲ್ಲಿ ಸದ್ಗುರು ಶ್ರೀ ನಿತ್ಯಾನಂದ ಸ್ವಾಮಿಗಳ ಮೂರ್ತಿ ಪುನರ್ ಪ್ರತಿಷ್ಠಾಪನೋತ್ಸವ: ಭಕ್ತರಿಗೆ ಅಪೂರ್ವ ದರ್ಶನದ ಸೌಭಾಗ್ಯ

Mumbai News Desk