July 23, 2026
Mumbai News Kannada
ಪ್ರಕಟಣೆ

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ







ಉಡುಪಿ ಮಾ 21. ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ  ಶ್ರೀ ರಮಾನಂದ ಗುರೂಜಿ ಮಾ 23ರ ಶನಿವಾರದಿಂದ 24ರ ಭಾನುವಾರ ತನಕ ಹಾಗೂ  27ರ ಬುಧವಾರ
ಮುಂಬೈನ ಲೋವರ್ ಪರೀಲಿನಲ್ಲಿರುವ ಸೈಂಟ್ ರಿಜಿಸ್(St. Regis) ಪಂಚತಾರಾ ಹೊಟೇಲಿನಲ್ಲಿ  ವಾಸ್ತವ್ಯ ಹೂಡಲಿದ್ದಾರೆ.. 

ಮಾ 26ರಂದು ಇಂದೋರಿಗೆ ಭೇಟಿ ನೀಡಲಿದ್ದು ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ಹಾನಿತ  ರಾಗಿ ಪಾಲ್ಗೊಳ್ಳಲಿದ್ದಾರೆ.
ಗುರೂಜಿಯವರ ಭೇಟಿಯನ್ನು ಬಯಸುವ ಭಕ್ತಾದಿಗಳು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650
6360408747
ನಲ್ಲಿ ಸಂಪರ್ಕಿಸಿ ಪ್ರಕಟಣೆ ತಿಳಿಸಿದೆ.. 



Related posts

ಉಳೆಪಾಡಿ ಶ್ರೀ ಉಮಾಮಹೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಏಪ್ರಿಲ್ 24 ರಿಂದ 26 ರವರೆಗೆ

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

*11 ನೇ ವರ್ಷದ ಪಟ್ಲ ಸಂಭ್ರಮ 2026**ಮೇ 30 ರಂದು ಅಡ್ಯಾರ್ ಗಾರ್ಡನ್ ನಲ್ಲಿ ಕಾರ್ಯಕ್ರಮ**ಡಾ| ಆಳ್ವರಿಗೆ ಯಕ್ಷಧ್ರುವ ಮಹಾಪೋಷಕ ಪ್ರಶಸ್ತಿ, ಪೊಲ್ಯರಿಗೆ  ಯಕ್ಷಧ್ರುವ ಪಟ್ಲ ಪ್ರಶಸ್ತಿ*

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ – ಡಿ. 1ರಂದು ವಾರ್ಷಿಕ ಕ್ರೀಡಾಕೂಟ

Mumbai News Desk

ಮಕರ ಜ್ಯೋತಿ ಫೌಂಡೇಶನ್ ಸಯನ್ ಕೋಲಿವಾಡ – ಜೂನ್ 30ರಂದು ಪುಸ್ತಕ ವಿತರಣೆ, ಅಭಿನಂದನಾ ಕಾರ್ಯಕ್ರಮ

Mumbai News Desk