32 C
Mumbai
March 7, 2026
Mumbai News Kannada
ಮುಂಬಯಿ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ





ಮುಂಬಯಿ ಮಾ 21.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ ಬೆಳಕಿನಿಂದ ಮರುದಿನ ಮುಂಜಾನೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಜನೆ ನಡೆದವು

    ಶಿವರಾತ್ರಿಯಂದು ಬೆಳಿಗ್ಗೆ  ದೇವಸ್ಥಾನದಲ್ಲಿ ತುಲಾಭಾರಸಂಜೆ  ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ ಯಿಂದ  ಮರುದಿನ  ಬೆಳಿಗ್ಗೆ ತನಕ: ಭಜನಾ ಕಾರ್ಯಕ್ರಮ ವಿವಿಧ ಬಜನ ಮಂಡಳಿ ಮತ್ತು ಅಪ್ಪಾಜಿ ಬಿಡಿನ ಮಹಿಳಾ ಸದಸ್ಯರಿಂದ ಭಜನೆ ಬಳಿಕ 

 ಮಧ್ಯಾಹ್ನ  ಅನ್ನಸಂತರ್ಪಣೆ ನಡೆಯಿತು,

     ಪೂಜಾ ಕಾರ್ಯಗಳು ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು

ಉಪಸ್ಥಿತಿಯಲ್ಲಿ ಸಂಭ್ರಮದಿಂದ ನಡೆಯಿತು

  ಸದಸ್ಯರು ಭಕ್ತರು ತುಲಾಬಾರ ಮತ್ತು ವಿವಿಧ ರೀತಿಯ ಸೇವೆಗಳನ್ನು ನೀಡಿದರು,

ಎರಡು ದಿನಗಳು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು  ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು,



Related posts

ಕುಲಾಲ ಭವನದ ಆಹ್ವಾನ ಪತ್ರಿಕೆ ವಿತರಣೆ: ಕುಲಾಲ ಸಂಘ ಮುಂಬಯಿ-ಥಾಣೆ, ಕಾಸರ, ಖರ್ಜತ್, ಬಿವಂಡಿ ಸ್ಥಳೀಯ ಸಮಿತಿ

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ.

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಕಚೇರಿಗೆ ಬೆಳ್ಳಿ ಹೊಳಪು! ರಜತ ಮಹೋತ್ಸವ ಸಂಭ್ರಮ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ; “ಮೆಟ್ರೋ ಮ್ಯಾನ್” ಆಫ್ ಇಂಡಿಯಾ ಪದ್ಮವಿಭೂಷಣ ಡಾ. ಇ. ಶ್ರೀಧರನ್ ಗೆ ಜಾರ್ಜ್ ಫೆರ್ನಾಂಡಿಸ್ ಸಂಸ್ಮರಣಾ ರಾಷ್ಟ್ರೀಯ ಪ್ರಶಸ್ತಿ – 2024 ಪ್ರದಾನ

Mumbai News Desk

ಗೋರೆಗಾಂವ್ ಪೂರ್ವ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ, 

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಆಟಿಡೊಂಜೆ ಬಂಟರೆ ಕೂಟ

Mumbai News Desk