30 C
Mumbai
April 24, 2026
Mumbai News Kannada
ಮುಂಬಯಿ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ





ಮುಂಬಯಿ ಮಾ 21.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ ಬೆಳಕಿನಿಂದ ಮರುದಿನ ಮುಂಜಾನೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಜನೆ ನಡೆದವು

    ಶಿವರಾತ್ರಿಯಂದು ಬೆಳಿಗ್ಗೆ  ದೇವಸ್ಥಾನದಲ್ಲಿ ತುಲಾಭಾರಸಂಜೆ  ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ ಯಿಂದ  ಮರುದಿನ  ಬೆಳಿಗ್ಗೆ ತನಕ: ಭಜನಾ ಕಾರ್ಯಕ್ರಮ ವಿವಿಧ ಬಜನ ಮಂಡಳಿ ಮತ್ತು ಅಪ್ಪಾಜಿ ಬಿಡಿನ ಮಹಿಳಾ ಸದಸ್ಯರಿಂದ ಭಜನೆ ಬಳಿಕ 

 ಮಧ್ಯಾಹ್ನ  ಅನ್ನಸಂತರ್ಪಣೆ ನಡೆಯಿತು,

     ಪೂಜಾ ಕಾರ್ಯಗಳು ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು

ಉಪಸ್ಥಿತಿಯಲ್ಲಿ ಸಂಭ್ರಮದಿಂದ ನಡೆಯಿತು

  ಸದಸ್ಯರು ಭಕ್ತರು ತುಲಾಬಾರ ಮತ್ತು ವಿವಿಧ ರೀತಿಯ ಸೇವೆಗಳನ್ನು ನೀಡಿದರು,

ಎರಡು ದಿನಗಳು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು  ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು,



Related posts

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ – ವಿಜೃಂಭಣೆಯಿಂದ ಜರಗಿದ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 170ನೇ ಜಯಂತ್ಯುತ್ಸವ

Mumbai News Desk

ಬೊರಿವಲಿ: ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ರಂಗಪೂಜೆ; ಡಾ. ಪಿ.ವಿ. ಶೆಟ್ಟಿಯವರಿಗೆ ಸನ್ಮಾನ

Mumbai News Desk

ಸಿರಿನಾಡ ವೆಲ್ಪೆರ್ ಅಸೋಷಿಯೇಶನ್ ನ 23 ನೇ ವಾರ್ಷಿಕೋತ್ಷವ. ಸಾಮೂಹಿಕ ಶ್ರೀಶನೀಶ್ವರ ಪೂಜೆ ಸoಪನ್ನ

Mumbai News Desk

ಬಿಲ್ಲವರ ಅಸೋಸಿಯೇಶನಿನ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರು ಪೂರ್ಣಿಮೆ ಆಚರಣೆ.

Mumbai News Desk

ನವ ತರುಣ ಮಿತ್ರ ಮಂಡಳ (ರಿ.) ಮೀರಾ ಭಾಯಂದ‌ರ್ ಆಶ್ರಯದಲ್ಲಿ ಮೀರಾ ರೋಡ್ ನಲ್ಲಿ ಅಮ್ಮು.. ಆಮುಂಡರಾ..? ತುಳು ನಾಟಕ,

Mumbai News Desk

ಶ್ರೀ ಜಗದಂಬಾ ಮಂದಿರದ 9 ನೇ ವಾರ್ಷಿಕ ಮಹೋತ್ಸವ

Mumbai News Desk