30.9 C
Mumbai
June 8, 2026
Mumbai News Kannada
ಸುದ್ದಿ

ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ ನಿಧನ





ಮುಂಬಯಿ ಮಾ 22. ಬಾಂದ್ರಾ ಪಶ್ಚಿಮದ ಸಂಕಿಸ್ಟ್ ಕಟ್ಟಡದ ನಿವಾಸಿ ದಿ. ಸಿ .ಎ. ವೈ ಆರ್. ಶೆಟ್ಟಿ ಯವರ ಧರ್ಮ ಪತ್ನಿ ನಿಟ್ಟೆಗುತ್ತು ಸುಮಿತ್ರಾ ಆರ್. ಶೆಟ್ಟಿ (95) ಯವರು ಅಲ್ಪ ಕಾಲದ ಅಸೌಖ್ಯದಿಂದ ಮಾ :18 . ರಂದು ನಿಧನರಾಗಿದ್ದಾರೆ.
ಸುಮಿತ್ರಾ ಆರ್. ಶೆಟ್ಟಿ ಯವರು ಪುತ್ರರಾದ ಸಿ. ಎ.ಆತ್ಮಾನಂದ ಆರ್. ಶೆಟ್ಟಿ, ಸಿ .ಎ. ಅಭಯಾನಂದ ಆರ್. ಶೆಟ್ಟಿ ಹಾಗು ಹೃದಯಾನಂದ ಆರ್. ಶೆಟ್ಟಿ ಮತ್ತು ಸೊಸೆಯಂದಿರಾದ ಸಂದ್ಯಾ ಎ. ಶೆಟ್ಟಿ, ಸಮತಾ ಎ. ಶೆಟ್ಟಿ, ಸರಿತಾ ಎಚ್ .ಶೆಟ್ಟಿ ಹಾಗು ಮೊಮ್ಮಕ್ಕಳು ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ.
ಸುಮಿತ್ರಾ ಆರ್. ಶೆಟ್ಟಿ ನಿಧನಕ್ಕೆ ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅವರು ದುಃಖ ಸಂತಾಪ ಸೂಚಿಸಿರುವರು



Related posts

ಭಾರತ್ ಬ್ಯಾಂಕಿನ ಕಾರ್ಯಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣ ಅವರಿಗೆ ಬಿಲ್ಲವ ಸಮಾಜದ ಮುಖಂಡರಿಂದ ಅಭಿನಂದನೆ

Mumbai News Desk

ಪಶ್ಚಿಮ ಏಷ್ಯಾ ಸಂಘರ್ಷ: ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ ಮುಂಬೈ ತಲುಪಿದ ಎಲ್‌ಪಿಜಿ ತುಂಬಿದ ಹಡಗು

Mumbai News Desk

ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಕುತ್ಯಾರು  ಶತ ಸಂವತ್ಸರೋತ್ಸವ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ನಗರಕ್ಕೆ ಭವ್ಯ ಸ್ವಾಗತ

Mumbai News Desk

ಬಿಹಾರ ಚುನಾವಣಾ ಫಲಿತಾಂಶ 2025 : ಭರ್ಜರಿ ಗೆಲುವಿನತ್ತ ಎನ್ ಡಿ ಎ, ಇಂಡಿಯಾ ಬಣ, ಪ್ರಶಾಂತ್ ಕಿಶೋರ್ ಗೆ ಮುಖಭಂಗ

Mumbai News Desk