30.5 C
Mumbai
June 8, 2026
Mumbai News Kannada
ಕರಾವಳಿ

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ






ಸುರತ್ಕಲ್, ಮಾ.20. ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಸದಸ್ಯರಾಗಿ ಸುಬ್ರಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೋರಾಡಿಸಿದ ಆದೇಶದಲ್ಲಿ ಸರಕಾರದ ಅಧೀನ ಕಾರ್ಯದರ್ಶಿಯವರು ಸುಬ್ರಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಬ್ರಹ್ಮಣ್ಯ ಪ್ರಸಾದ್ ಅವರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ, ಅಖಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಹ ಸಂಚಾಲಕ ಪ್ರಸ್ತುತ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿರುತ್ತಾರೆ.



Related posts

ಶ್ರೇಕ್ಷಾ  ಎಸ್ ಕುಲಾಲ್  95.67%  ಅಂಕ

Mumbai News Desk

ಉಳ್ತೂರು  ಚಿತ್ತಾರಿ‌ ಶ್ರೀ ಮಹಾಗಣಪತಿ   ದೈವಸ್ಥಾನ   ದೇಗುಲದಲ್ಲಿ ಪ್ರತಿಷ್ಠಾಪನಗೊಳ್ಳಲಿರುವ ಮಹಾಗಣಪತಿ   ವಿಗ್ರಹದ ಪುರಮೆರವಣಿಗೆ.

Mumbai News Desk

ಯಕ್ಷಧ್ರುವ ಪಟ್ಲ ಸಂಭ್ರಮದಲ್ಲಿ   ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಗೌರವ ಪ್ರಧಾನ

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಬಿಲ್ಲವ ಸಮಾಜ ಸೇವಾ ಸಂಘ ಕೊಡೇರಿವಿಜೃಂಭಣೆಯಿoದ ಜರಗಿದ ೭೭ ನೇ ವರ್ಷದ ಕಂಬಳೋತ್ಸವ

Mumbai News Desk

ಕರಾವಳಿಯಲ್ಲಿ ಮಳೆರಾಯನ ಆಗಮನ: ಬಿಸಿಲ ಬೇಗೆಗೆ ತಂಪೆರೆದ ವರುಣ

Mumbai News Desk