April 2, 2025
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ

   ಮುಂಬಯಿ  : ಮಹಾರಾಷ್ಟ್ರ ಮತ್ತು ಕರ್ನಾಟಕದ ಅತ್ಯಂತ ಪ್ರಸಿದ್ಧಿ ಪಡೆದ ಹೋಟೆಲ್ “ಉಡುಪಿ To  ಮುಂಬೈ ಗ್ರೂಪ್ ಆಫ್ ಹೊಟೇಲ್ಸ್, ಮುಂಬೈ” ಇದರ ಮಾಲಕರಾದ  ಶಿವಚಂದ್ರ ಶೆಟ್ಟಿ ಮತ್ತು  ತ್ರಿವೇಣಿ ಶಿವಚಂದ್ರ ಶೆಟ್ಟಿಯವ ರು  ಆಯೋಜಿಸಿದ   ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ದಂಪತಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಗೌರವಿಸಿ ಹೋಳಿ ಹಬ್ಬದ ಶುಭಾಶಯ ನೀಡಿದರು. 

   ಈ ಸಂದರ್ಭದಲ್ಲಿ  ಶಿವಚಂದ್ರ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ಹಲವಾರು ಜನಪರ ಕಾರ್ಯಕ್ರಮಗಳ ಕುರಿತು ಶ್ಲಾಘಿಗಿಸಿ ಮುಂದಿನ ಒಕ್ಕೂಟದ ಯೋಜನೆಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ,

   ಒಕ್ಕೂಟದ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಹಾಗೂ  ಜೀವನ್ ಶೆಟ್ಟಿ ದಂಪತಿಗಳು ಉಪಸ್ಥಿತರಿದ್ದರು.

Related posts

ಯಶ್ ಪಾಲ್ ಸುವರ್ಣ ಅಧ್ಯಕ್ಷತೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ಗೆ ಸತತ 8ನೇ ಬಾರಿಗೆ ಸಾಧನಾ ಪ್ರಶಸ್ತಿ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುನಿರಾಜ್ ಜೈನ್ ಮತ್ತು ದಿ. ನ್ಯಾ. ಸುಭಾಷ್ ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

ಸಮಾಜ ಸೇವಕಿ ದಿ. ಸುಮಿತ್ರಾ ರಾಜು ಸಾಲ್ಯಾನ್ ಅವರ ಜನ್ಮದಿನ.ವೃದ್ಧಾಶ್ರಮದಲ್ಲಿ ಆಚರಣೆ.

Mumbai News Desk

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.

Mumbai News Desk

ತೀಯಾ ಫ್ಯಾಮಿಲಿ ಯು.ಎ.ಇ. ಅಧ್ಯಕ್ಷರಾಗಿ ಜಸ್ಮಿತಾ ವಿವೇಕಾನಂದ್

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ : ಶರನ್ನವರಾತ್ರಿ ಉತ್ಸವ ಆರಂಭ

Mumbai News Desk